Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪಡುವರಿಯ ರಿತಿಕಾ ಕೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ನಾಗೂರು ಸಂದೀಪನ್‌ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ರಲ್ಲಿ 619 ಅಂಕ ಪಡೆದ ರಾಜ್ಯಕ್ಕೆ 7ನೇ ಸ್ಥಾನ, ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈಕೆ ಬವಳಾಡಿ ಸಹಿಪ್ರಾ ಶಾಲೆಯ ಶಿಕ್ಷಕ ರಾಘವೇಂದ್ರ ಕಲ್ಲುಕಂಟ, ಬೈಂದೂರು ಸ.ಪ.ಪೂ ಕಾಲೇಜಿನ ಸಹಶಿಕ್ಷಕಿ ರಮಾವತಿ ದಂಪತಿಗಳ ಪುತ್ರಿ.

Exit mobile version