Site icon Kundapra.com ಕುಂದಾಪ್ರ ಡಾಟ್ ಕಾಂ

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ರಕ್ಷಿತ್ ಕುಮಾರ್ ಶೆಟ್ಟಿ ತೇರ್ಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೊಲ್ಲೂರು:
ಇನ್ಸಿಟ್ಯೂಟ್‌  ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ರಕ್ಷಿತ್ ಕುಮಾರ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ.

ಅವರು ಹೊಸೂರಿನ ನಿವಾಸಿಯಾಗಿದ್ದು, ಜಯರಾಮ ಶೆಟ್ಟಿ ಮತ್ತು ಕಸ್ತೂರಿ ದಂಪತಿಗಳ ಪುತ್ರ ̤ಶ್ರೀ ಮೂಕಾಂಬಿಕೆ ದೇವಳದ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ.

ತೇರ್ಗಡೆ ಹೊಂದಿದ ರಕ್ಷಿತ್ ಕುಮಾರ್‌ಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆ ಕೋರಿರುತ್ತಾರೆ.

Exit mobile version