ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಉಪವಿಭಾಗದ ನೂತನ ಸಹಾಯಕ ಆಯಕ್ತರಾಗಿ ಮಹೇಶ್ಚಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಈ ಮೊದಲು ಉಡುಪಿ ನಗರಾಭಿವೃಧ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕುಂದಾಪುರದಲ್ಲಿ ಉಪವಿಭಾಗಾಧಿಕಾರಿದ್ದ ರಶ್ಮಿ ಆರ್. ಎಸ್. ಅವರನ್ನು ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

