Kundapra.com ಕುಂದಾಪ್ರ ಡಾಟ್ ಕಾಂ

ಹೃದಯಘಾತದಿಂದ ನರಸಿಂಹ ಪೂಜಾರಿ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಯಡ್ತರೆ ಗರ್ಜಿನ ಹಿತ್ಲು ದೊಡ್ಡಜ್ಜಿ ಮನೆ ನರಸಿಂಹ ಪೂಜಾರಿ (57) ಹೃದಯಘಾತದಿಂದ ಸೌದಿ ಅರಿಬಿಯದಲ್ಲಿ ನಿಧನ ಹೊಂದಿದ್ದಾರೆ.

ಹಲವು ವರ್ಷಗಳಿಂದ ಸೌದಿ ಅರೆಬಿಯಾದಲ್ಲಿ ಉದ್ಯೋಗದಲ್ಲಿದ್ದ ನರಸಿಂಹ ಪೂಜಾರಿ ಅವರು 2 ಹೆಣ್ಣು ಮಕ್ಕಳು ಹಾಗೂ ಕುಟುಂಬದವರನ್ನು ಅಗಲಿರುತ್ತಾರೆ.

Exit mobile version