Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಮರಣ ಬಲೆಯ ಮೀನುಗಾರಿಕೆಗೆ ತೆರಳಿದ್ದ ಸ್ಥಳೀಯ ನಿವಾಸಿ ಭಾಸ್ಕರ (51) ಅವರು ಸಮುದ್ರದ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ಸಾಲಿಗ್ರಾಮ ಪಾರಂಪಳ್ಳಿ- ಪಡುಕರೆಯಲ್ಲಿ ಸೋಮವಾರ ಸಂಭವಿಸಿದೆ.

ಅವರು ಸಮುದ್ರದಲ್ಲಿ ಬಲೆ ಹಾಕಿ ಮರಳುತ್ತಿದ್ದಾಗ ಸಮುದ್ರದ ಸೆಳೆತಕ್ಕೆ ಸಿಲುಕಿದ್ದು, ಇವರನ್ನುಕೋಸ್ಟ್‌ ಗಾರ್ಡ್‌ನ ಸತೀಶ್‍ ಮತ್ತು ಸುದರ್ಶನ್‍ ಅವರು   ಭಾಸ್ಕರ ಅವರನ್ನು ಸಾಕಷ್ಟು ಪ್ರಯತ್ನಪಟ್ಟು ದಡಕ್ಕೆ ತಂದು ಉಪಚರಿಸಿ ಕೋಟ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರಿಕ್ಷೀಸಿದ ವೈದ್ಯರು ಪರೀಕ್ಷಿಸಿ ಭಾಸ್ಕರ ಮೃತಪಟ್ಟಿರುವುದನ್ನು ಧೃಢಪಡಿಸಿರುತ್ತಾರೆ.

Exit mobile version