Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾಗಿ ಹೆಚ್. ಹರಿಪ್ರಸಾದ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾಗಿ ಹೆಚ್.ಹರಿಪ್ರಸಾದ ಶೆಟ್ಟಿ ನೇಮಕಗೊಂಡಿದ್ದಾರೆ.

ಸದಸ್ಯರಾಗಿ ಸದಾಶಿವ ಶೆಟ್ಟಿ, ವಸುಂಧರಾ ಹೆಗ್ಡೆ, ಚಂದ್ರ ಕಾಂಚನ್, ಅಭಿಜಿತ್ ಪೂಜಾರಿ, ವಾಣಿ ಆ‌ರ್ ಶೆಟ್ಟಿ, ಆಶಾ ಕರ್ವೇಲ್ಲೋ, ನಾರಾಯಣ ಆಚಾರ್, ಗಣೇಶ್, ಕೆ.ಪ್ರದೀಪ್ ಕುಮಾ‌ರ್ ಶೆಟ್ಟಿ, ಅರುಣಾ, ಹರ್ಷ ಶೆಟ್ಟಿ, ಸವಿತಾ ಪೂಜಾರಿ, ಮಂಜು ಕೊಟಾರಿ, ಜಹೀರ್ ಅಹಮದ್‌, ಪ್ರಧಾನ ಕಾರ್ಯದರ್ಶಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆಗಿರುತ್ತಾರೆ.

Exit mobile version