Kundapra.com ಕುಂದಾಪ್ರ ಡಾಟ್ ಕಾಂ

ಕೋಟ ಇಂದಿರಾ ಭವನದಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ. ದಸಂಸ ಖಂಡನೆ

ಕುಂದಾಪುರ: ಇತ್ತಿಚಿಗೆ ಲೋಕಾರ್ಪಣೆಗೊಂಡ ಕೋಟ ಇ೦ದಿರಾ ಭವನದಲ್ಲಿ ಅ೦ಬೇಡ್ಕರ್ ಭಾವಚಿತ್ರ ಹಾಕದೇ ಇರುವ ಬಗ್ಗೆ ದಲಿತ ಸ೦ಘಷ೯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಇ೦ದಿರಾ ಭವನದಲ್ಲಿ ಎಲ್ಲಾ ರಾಷ್ಟ್ರೀಯ ನಾಯಕರ ಭಾವಚಿತ್ರವನ್ನು ಹಾಕಲಾಗಿದ್ದು ಸ೦ವಿಧಾನ ಶಿಲ್ಪಿ ಡಾ.ಬಿ.ಆರ್ ಅ೦ಬೇಡ್ಕರ್ ಚಿತ್ರ ಹಾಕಿಲ್ಲ. ಇದನ್ನು ದಸಂಸ ಖ೦ಡಿಸಿದೆ. ಗೃಹ ಸಚಿವ ಜಿ ಪರಮೇಶ್ವರ್ ಅವರೇ ಭವನ ಉದ್ಘಾಟನೆಗೊಳಿಸಿದ್ದರೂ  ಈ ಬಗ್ಗೆ ಗಮನ ಹರಿಸದೆ ಇರುವುದು ದುರದೃಷ್ಟಕರ ಎ೦ದು ಕನಾ೯ಟಕ ರಾಜ್ಯ ದಲಿತ ಸ೦ಘಷ೯ ಸಮಿತಿ ಹೇಳಿದೆ.

Exit mobile version