ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಿಜೆಪಿ ಹಿರಿಯ ಮುಖಂಡ, ಮಾಜಿ ತಾಲೂಕು ಪಂಚಾಯತ್ ಸದಸ್ಯ, ಆಲೂರು ಗ್ರಾಮ ಪಂಚಾಯತ್ ಹಾಲಿ ಸದಸ್ಯ ನಾರ್ಕಳಿ ಸುಧಾಕರ್ ಶೆಟ್ಟಿ ಅವರು ಇಂದು ನಿಧನರಾಗಿದ್ದರು.
ಅವರು ನಾರ್ಕಳಿಯ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಹಾಲಿ ಅಧ್ಯಕ್ಷರಾಗಿ, ರಾಮೇಶ್ವರ ಯಕ್ಷಗಾನ ಸಂಘ ಸದಸ್ಯರಾಗಿ, ಆಲೂರು ಅರಣ್ಯ ಸಮಿತಿಯ ಮಾಜಿ ಅಧ್ಯಕ್ಷರಾಗಿ ಗುರುತಿಸಿಕೊಂಡರು.