ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಉಪ್ಪುಂದ ಇದರ 2024-25 ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ ದೇವಾಡಿಗ ರಾಯರಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಉಪಾಧ್ಯಕ್ಷರಾಗಿ ಅಕ್ಷಯ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಬಾಕಿಮನೆ ಆಯ್ಕೆಯಾಗಿದ್ದಾರೆ.
ಜೊತೆ ಕಾರ್ಯದರ್ಶಿ ಮಾಧವ ಜೆ. ಅರುಣ್ ಕೋಶಾಧಿಕಾರಿಯಾಗಿ ನಂದೀಶ್ ಮಣ್ಣಮನೆ, ಮಂಜುನಾಥ್ ಮೇಲ್ಮನೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಣೇಶ ಕೋಟೆಬೆಟ್ಟು, ರಾಘವೇಂದ್ರ ಮೇಲ್ಮನೆ, ಕ್ರೀಡಾ ಕಾರ್ಯದರ್ಶಿ ಕೇಶವ ಬಾಕಿಮನೆ, ಭರತ, ವಸಂತ, ನಾಗೇಂದ್ರ ಅವರನ್ನು ಆಯ್ಕೆ ಮಾಡಲಾಯಿತು.