Site icon Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆ ಮತ್ತು ಮೆಂಟಲ್‌ ಅರಿಥಮೆಟಿಕ್‌ ಸ್ಪರ್ಧೆ: ಶರಧಿ ಆರ್. ಚಾಂಪಿಯನ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಶರಧಿ ಆರ್. ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ.

ಅವಳಿಗೆ ಪ್ರಸನ್ನ ಕೆ., ಮಹಾಲಕ್ಷ್ಮೀ, ಸುನೀತ ತರಬೇತಿ ನೀಡಿದ್ದರು. ಈಕೆ ಅರಾಟೆ ರಾಘವೇಂದ್ರ ಪೂಜಾರಿ ಮತ್ತು ಶಿಕ್ಷಕಿ ಯಶೋಧ ದಂಪತಿ ಪುತ್ರಿ.

Exit mobile version