Site icon Kundapra.com ಕುಂದಾಪ್ರ ಡಾಟ್ ಕಾಂ

ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಬೈಂದೂರು ಬ್ಲಾಕ್ ಅಧ್ಯಕ್ಷರಾಗಿ ಮೊಹಮ್ಮದ್ ಹಾರೀಸ್ ನೇಮಕ

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಕುಂದಾಪುರ
: ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಬೈಂದೂರು ಬ್ಲಾಕ್ ಅಧ್ಯಕ್ಷರನ್ನಾಗಿ ಮೊಹಮ್ಮದ್ ಹಾರೀಸ್ ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ಶಿಪಾರಸ್ಸಿನ ಮೇರೆಗೆ ರಾಜ್ಯಧ್ಯಕ್ಷ ಡಾ. ಸಿ.ಇ. ರಂಗಸ್ವಾಮಿ ಅವರು ನೇಮಕ ಮಾಡಿದ್ದಾರೆ.

Exit mobile version