Kundapra.com ಕುಂದಾಪ್ರ ಡಾಟ್ ಕಾಂ

ದಿವಾಕರ ಕಶ್ಯಪ್ ಬಳಗದಿಂದ ನಡೆದ ಸಂಗೀತ ಕಂಪು

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ರತ್ನಾಕರ ವರ್ಣ ವೇದಿಯಕೆ ನಾಡೋಜ ಕಯ್ಯಾರ ಕಿಂಞಣ್ಣ ರೈ ಸಭಾಂಗಣದಲ್ಲಿ ಬೆಂಗಳೂರು ದಿವಾಕರ ಕಶ್ಯಪ್ ಮತ್ತು ಬಳಗದಿಂದ ನಡೆದ ಸಂಗೀತ ಸಾಧನಾ ಕಾರ್ಯಕ್ರಮ ಮುಂಜಾನೆಯ ಚಹಾ ಸವಿದು ಕುಳಿತವರಿಗೆ ಇಂಪು ನೀಡಿತು.

Exit mobile version