Kundapra.com ಕುಂದಾಪ್ರ ಡಾಟ್ ಕಾಂ

ಗೀತೆಗಳೊಂದಿಗೆ ಹಾರಾಡಿತು ತ್ರಿವಳಿ ಧ್ವಜಗಳು

ಮೂಡುಬಿದಿರೆ: ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡುವುದಕ್ಕೂ ಮುನ್ನ ನಾಡಗೀತೆ, ರೈತಗೀತೆ, ಭಾವೈಕ್ಯ ಗೀತೆಗಳನ್ನು ಹಾಡುವಾಗ ನೆರೆದಿದ್ದ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸಾವಿರಾರು ಪ್ರೇಕ್ಷಕರು ಕನ್ನಡ ನಾಡಿನ ಭಾವುಟ, ರೈತ ಧ್ವಜ ಹಾಗೂ ರಾಷ್ಟ್ರ ಧ್ವಜವನ್ನು ಬೀಸಿ ಗೌರವ ಸಲ್ಲಿಸಿದರು. ಪುತ್ತಿಗೆ ನುಡಿಸಿರಿ ಮೈದಾನದಲ್ಲಿ ತುಂಬಿದ್ದ ಪ್ರೇಕ್ಷಕರು ಕೈಯಲ್ಲಿದ್ದ ಧ್ವಜದ ವಿಹಂಗಮ ನೋಟ ವಿಶೇಷ ರಂಗು ನೀಡಿತ್ತು.

_MG_3685

Exit mobile version