Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಶ್ರವಣ ದೋಷ ಇರುವವರಿಗೆ ಸಾಧನ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀಕ್ಷಾ ಅವರಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಶಾಸಕರ ನಿಧಿಯಿಂದ ಶ್ರವಣ ಸಾಧನವನ್ನು ಶನಿವಾರದಂದು  ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಗುಣಮಟ್ಟದ  ಶ್ರವಣ ಸಾಧನವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸುವರ್ಣ ಯೋಜನಾ ಸಹಾಯಕರು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾಧಿಕಾರಿ ಶಿವಾಜಿ, ಮಾತು ಮತ್ತು ಶ್ರವಣ ತಜ್ಞರು ನೆಲೆಶ ಫಲಾನುಭವಿಗಳಾದ ಪ್ರತಿಕ್ಷ ಉಪಸ್ಥಿತರಿದ್ದರು.

Exit mobile version