Site icon Kundapra.com ಕುಂದಾಪ್ರ ಡಾಟ್ ಕಾಂ

ತಗ್ಗರ್ಸೆ ಮಕ್ಕಿಗದ್ದೆ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ದಯಾನಂದ ಚಂದನ್‌, ಕಾರ್ಯದರ್ಶಿಯಾಗಿ ಸಂತೋಷ್‌ ಆಚಾರ್ಯ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ತಗ್ಗರ್ಸೆ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ಇದರ 36ನೇ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾಗಿ ದಯಾನಂದ ಚಂದನ್ ಹಾಗೂ ಕಾರ್ಯದರ್ಶಿಯಾಗಿ ಸಂತೋಷ್‌ ಆಚಾರ್ಯ ಆಯ್ಕೆಯಾಗಿದ್ದಾರೆ.

36ನೇ ವರ್ಷದ ಶಾರದೋತ್ಸವವು ದಿನಾಂಕ ಸೆ.29, 30, ಅ.01 ರಂದು ನಡೆಯಲಿದೆ.

Exit mobile version