ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸೇನೇಶ್ವರ ದೇವಾಸ್ಥಾನದ ಅರ್ಚಕರಾದ ಕೆರೆಕಟ್ಟೆ ಸೀತಾರಾಮ ಅಡಿಗ (72) ಅವರು ಗುರುವಾರ ರಾತ್ರಿ ಅಸೌಖ್ಯದಿಂದ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಹಾಗೂ ಕುಟುಂಬದವರನ್ನು ಅಗಲಿದ್ದಾರೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸೇನೇಶ್ವರ ದೇವಾಸ್ಥಾನದ ಅರ್ಚಕರಾದ ಕೆರೆಕಟ್ಟೆ ಸೀತಾರಾಮ ಅಡಿಗ (72) ಅವರು ಗುರುವಾರ ರಾತ್ರಿ ಅಸೌಖ್ಯದಿಂದ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಹಾಗೂ ಕುಟುಂಬದವರನ್ನು ಅಗಲಿದ್ದಾರೆ.