Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಡಿತಲೆ ಪಂಚಶಕ್ತಿ ಸಂಘಕ್ಕೆ ಪ್ರವೀಣ್ ಖಾರ್ವಿ ಅಧ್ಯಕ್ಷ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಪಂಚಶಕ್ತಿ ಸಂಘ ಕೋಡಿತಲೆ – ಹೊಸಬೆಂಗ್ರೆ ಸಂಘವು 24ನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿದ್ದು ಇದರ 2025-26ರ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಪ್ರವೀಣ್ ಖಾರ್ವಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಅನಿಲ ಖಾರ್ವಿ, ಕಾರ್ಯದರ್ಶಿಯಾಗಿ ಎಸ್. ಸಂದೀಪ ಖಾರ್ವಿ, ಜೊತೆ ಕಾರ್ಯದರ್ಶಿಯಾಗಿ ಸಂದೀಪ ಬಿ. ಖಾರ್ವಿ, ಕೋಶಾಧಿಕಾರಿಯಾಗಿ ಲಕ್ಷ್ಮಣ ಖಾರ್ವಿ ಮತ್ತು ಪದಾಧಿಕಾರಿಗಳಾಗಿ ವಿಕೇಶ್ ಬಂಗೇರ, ಅನಿಶ ಖಾರ್ವಿ ಹಾಗೂ ಸಂದೇಶ ಖಾರ್ವಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಗೌರವಾಧ್ಯಕ್ಷ ಮಡಿ ವಿಶ್ವನಾಥ ಖಾರ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version