Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಮಾನ್ಯ ಜ್ಞಾನ ಪರೀಕ್ಷೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿ.ಪ್ರಾ ಶಾಲೆಯ ವಿದ್ಯಾರ್ಥಿಗಳ ಸಾಧನೆ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಅಪೂರ್ವ ವೈಷ್ಣವಿ (3ನೇ ಸ್ಥಾನ) ಹಾಗೂ ಸುಕೃತಿ ಪಡಿಯಾರ್ (7ನೇ ಸ್ಥಾನ) ವನ್ನು ಪಡೆದಿರುತ್ತಾರೆ.

ಅವರಿಗೆ  ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Exit mobile version