ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ಹದಿನೈದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ವಸಂತ ನಾಟ್ಯಾಲಯ ಕುಂದಾಪುರ ಸಂಸ್ಥೆಗೆ ಗೌರವ ಸಂಮಾನ ನೀಡಲಾಯಿತು. ವಸಂತ ನಾಟ್ಯಾಲಯದ ವಿದೂಷಿ ಪ್ರವಿತಾ ಅಶೋಕ್ ಹಾಗೂ ಸಂಗಡಿಗರು ಸಂಮಾನ ಸ್ವೀಕರಿಸಿದರು. ಈ ವೇಳೆ ಸಮ್ಮೇಳನಾಧ್ಯಕ್ಷರಾದ ಎ.ವಿ ನಾವಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ಎಂ. ಮೋಹನ ಆಳ್ವ, ಬಾಲಕೃಷ್ಣ ಶೆಟ್ಟಿ ಕಟೀಲು, ಎ.ಎಸ್.ಎನ್. ಹೆಬ್ಬಾರ್, ಪ್ರೋ. ಉಮೇಶ್ ಶೆಟ್ಟಿ ಕೊತ್ತಾಡಿ, ಡಾ. ಉಮೇಶ್ ಪುತ್ರನ್, ನರೇಂದ್ರ ಕುಮಾರ್ ಕೋಟ, ಸುಬ್ರಹ್ಮಣ್ಯ ಶೆಟ್ಟಿ, ಡಾ. ಗಾಯತ್ರೀ ನಾವಡ, ಪ್ರಭಾಕರ ಶೆಟ್ಟಿ, ಡಾ. ರಘು ನಾಯ್ಕ್, ದಿನಕರ ಶೆಟ್ಟಿ, ಪಿ. ಮನೋಹರ್, ಅಕ್ಷತಾ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ಹದಿನೈದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕಲಾಕ್ಷೇತ್ರ ಕುಂದಾಪುರ ಸಂಸ್ಥೆಗೆ ಗೌರವ ಸಂಮಾನ ನೀಡಲಾಯಿತು. ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹಾಗೂ ಪದಾಧಿಕಾರಿಗಳು ಸಂಮಾನ ಸ್ವೀಕರಿಸಿದರು. ಈ ವೇಳೆ ಸಮ್ಮೇಳನಾಧ್ಯಕ್ಷರಾದ ಎ.ವಿ ನಾವಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ಎಂ. ಮೋಹನ ಆಳ್ವ, ಬಾಲಕೃಷ್ಣ ಶೆಟ್ಟಿ ಕಟೀಲು, ಎ.ಎಸ್.ಎನ್. ಹೆಬ್ಬಾರ್, ಪ್ರೋ. ಉಮೇಶ್ ಶೆಟ್ಟಿ ಕೊತ್ತಾಡಿ, ಡಾ. ಉಮೇಶ್ ಪುತ್ರನ್, ನರೇಂದ್ರ ಕುಮಾರ್ ಕೋಟ, ಸುಬ್ರಹ್ಮಣ್ಯ ಶೆಟ್ಟಿ, ಡಾ. ಗಾಯತ್ರೀ ನಾವಡ, ಪ್ರಭಾಕರ ಶೆಟ್ಟಿ, ಡಾ. ರಘು ನಾಯ್ಕ್, ದಿನಕರ ಶೆಟ್ಟಿ, ಪಿ. ಮನೋಹರ್, ಅಕ್ಷತಾ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ಹದಿನೈದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮೃದ್ಧಿ ಯುವಕ ಮಂಡಲ ರಿ. ಕಳ್ಳಂಜೆಗೆ ಗೌರವ ಸಂಮಾನ ನೀಡಲಾಯಿತು. ಸಮೃದ್ಧಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂಮಾನ ಸ್ವೀಕರಿಸಿದರು. ಈ ವೇಳೆ ಸಮ್ಮೇಳನಾಧ್ಯಕ್ಷರಾದ ಎ.ವಿ ನಾವಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ಎಂ. ಮೋಹನ ಆಳ್ವ, ಬಾಲಕೃಷ್ಣ ಶೆಟ್ಟಿ ಕಟೀಲು, ಎ.ಎಸ್.ಎನ್. ಹೆಬ್ಬಾರ್, ಪ್ರೋ. ಉಮೇಶ್ ಶೆಟ್ಟಿ ಕೊತ್ತಾಡಿ, ಡಾ. ಉಮೇಶ್ ಪುತ್ರನ್, ನರೇಂದ್ರ ಕುಮಾರ್ ಕೋಟ, ಸುಬ್ರಹ್ಮಣ್ಯ ಶೆಟ್ಟಿ, ಡಾ. ಗಾಯತ್ರೀ ನಾವಡ, ಪ್ರಭಾಕರ ಶೆಟ್ಟಿ, ಡಾ. ರಘು ನಾಯ್ಕ್, ದಿನಕರ ಶೆಟ್ಟಿ, ಪಿ. ಮನೋಹರ್, ಅಕ್ಷತಾ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ಹದಿನೈದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಂಗೀತ – ರಂಗಭೂಮಿ ಕ್ಷೇತ್ರದಲ್ಲಿ ಸಾಧನೆಗೈದ ಮೂರ್ತಿ ಬೈಂದೂರು ಹಾಗೂ ಸಹಕಾರಿ – ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಪುಂಡಲೀಕ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಸಮ್ಮೇಳನಾಧ್ಯಕ್ಷರಾದ ಎ.ವಿ ನಾವಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ಎಂ. ಮೋಹನ ಆಳ್ವ, ಬಾಲಕೃಷ್ಣ ಶೆಟ್ಟಿ ಕಟೀಲು, ಎ.ಎಸ್.ಎನ್. ಹೆಬ್ಬಾರ್, ಪ್ರೋ. ಉಮೇಶ್ ಶೆಟ್ಟಿ ಕೊತ್ತಾಡಿ, ಡಾ. ಉಮೇಶ್ ಪುತ್ರನ್, ನರೇಂದ್ರ ಕುಮಾರ್ ಕೋಟ, ಸುಬ್ರಹ್ಮಣ್ಯ ಶೆಟ್ಟಿ, ಡಾ. ಗಾಯತ್ರೀ ನಾವಡ, ಪ್ರಭಾಕರ ಶೆಟ್ಟಿ, ಡಾ. ರಘು ನಾಯ್ಕ್, ದಿನಕರ ಶೆಟ್ಟಿ, ಪಿ. ಮನೋಹರ್, ಅಕ್ಷತಾ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರಿನಲ್ಲಿ ನಿರ್ಮಿಸಲಾಗಿರುವ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಇದರ ನೂತನ ಕಛೇರಿಯ ಉದ್ಘಾಟನಾ ಸಮಾರಂಭ ಶುಕ್ರವಾರ ಜರುಗಿತು. ಗೌರಿಗದ್ದೆ ಶ್ರೀ ದತ್ತ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿಯವರು ನೂತನ ಕಛೇರಿಯನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಶ್ರೀ ವಿನಯ ಗುರೂಜಿಯವರು ಆಶೀರ್ವಚಿಸಿ ಕಠಿಣ ಪ್ರಯತ್ನ, ಸಮಾಜದ ಬಗ್ಗೆ ಒಲವು, ಅಶಕ್ತರಿಗೆ ನೆರವು ನೀಡುವ ಶ್ರದ್ದೆ ಇದ್ದವರು ಬದುಕಿನಲ್ಲಿ ಯಶಸ್ಸು ಕಾಣುತ್ತಾರೆ. ಭಗವಂತ ಒಬ್ಬೊಬ್ಬರಿಗೆ ಒಂದೊಂದು ಯೋಗ್ಯತೆ ನೀಡಿರುತ್ತಾನೆ. ಅದನ್ನು ಸಮರ್ಪಕವಾಗಿ ಸಮಾಜಮುಖಿಯಾಗಿ ಬಳಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದರು. ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ, ಟ್ರಸ್ಟೀ ಮಾಲತಿ ಗೋವಿಂದ ಪೂಜಾರಿ, ಗೋವಿಂದ ಬಾಬು ಪೂಜಾರಿ ಅವರ ತಂದೆ ಬಾಬು ಪೂಜಾರಿ, ತಾಯಿ ಮಂಜಮ್ಮ, ಕುಟುಂಬಿಕರು ಹಾಗೂ ಊರವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಹದಿನೈದನೆಯ ಕನ್ನಡ ಸಾಹಿತ್ಯ ಸಮ್ಮೇಳನ | 3ನೆಯ ದಿನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಬೇಡ್ಕರ್ ಜಯಂತಿಯಂದು ಸಮುದಾಯ ಕುಂದಾಪುರ ಸಂಘಟನೆಯ ನೇತೃತ್ವದಲ್ಲಿ ಸಂಘಟಿಸಲಾದ ‘ಅಂಬೇಡ್ಕರ್ ಅರಿವು’ ಅಭಿಯಾನಕ್ಕೆ ಪಡುಕೋಣೆಯಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭ ಆದಿವಾಸಿ ಸಂಘಟನೆಯ ಜಿಲ್ಲಾ ಸಂಚಾಲಕ ಶ್ರೀಧರ್ ನಾಡ, ಅಧ್ಯಕ್ಷರು ಜನ ಸೇವಾ ಟ್ರಸ್ಟ್ ನಾಡ, ಪಡುಕೋಣೆಯ ಫಿಲಿಪ್ ಡಿಸಿಲ್ವಾ, ಸಮುದಾಯ ಕುಂದಾಪುರ ಕಾರ್ಯದರ್ಶಿ ಸದಾನಂದ ಬೈಂದೂರು ಮಹಿಳಾ ಸಂಘಟನೆ ಮುಖಂಡೆ ಶೀಲಾವತಿ, ಕೃಷಿಕೂಲಿಕಾರರ ಸಂಘಟನೆಯ ನಾಗರತ್ನ ನಾಡ, ಮಕ್ಕಳ ಬೇಸಿಗೆ ಶಿಬಿರ ನಿರ್ದೇಶಕ ವಾಸುದೇವ ಗಂಗೇರ ಮತ್ತು ಸಮುದಾಯದ ಸದಸ್ಯರು, ಡಿವೈಎಫ್ಐ ಸಂಘಟನೆಯ ಸದಸ್ಯರು ಮತ್ತು ಬೇರೆ ಬೇರೆ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಿ.ವೈ.ಎಫ್.ಐ ಅಧ್ಯಕ್ಷರಾದ ನಾಗರಾಜ ಕುರು ಎಲ್ಲರನ್ನೂ ಸ್ವಾಗತಿಸಿದರು. ಸಮುದಾಯದ ರವಿ ಕಟ್ಕೆರೆ ಕಾರ್ಯಕ್ರಮ ನಿರೂಪಿಸಿದರು. ಭಾರತ ದೇಶದ ಪ್ರಜೆಗಳ ಮಟ್ಟಿಗೆ ಧರ್ಮಗ್ರಂಥವೇ ಆಗಿರಬೇಕಾದ ಸಂವಿಧಾನವನ್ನು ಮಕ್ಕಳು ಓದಿನಲ್ಲಿ ಅರಿಯುವಂತಾಗಬೇಕು. ಮಕ್ಕಳ ಓದಿಗೆ ನಿಲುಕಬಲ್ಲ, ಅಂಬೇಡ್ಕರ್ ಅವರ ಕುರಿತಾದ ಪುಸ್ತಕಗಳನ್ನು ಶಾಲೆಗಳಿಗೆ ವಿತರಿಸಿ, ಸೂಕ್ತ ಚಟುವಟಿಕೆಗಳ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಕಾರಣೀಕ ಕ್ಷೇತ್ರವಾಗಿದ್ದು, ದೇಶ ವಿದೇಶಗಳಲ್ಲಿರುವ ಸಹಸ್ರಾರು ಭಕ್ತರು ಶ್ರೀದೇವರನ್ನು ನಂಬಿಕೊಂಡಿದ್ದಾರೆ. ಭಕ್ತರ ಇಷ್ಟಾರ್ಥಗಳನ್ನು ಕರುಣಿಸುವ ಶ್ರೀ ಮಹಾಂಕಾಳಿ ಅಮ್ಮನವರ ಶಿಲಾಮಯ ದೇವಸ್ಥಾನದ ನಿರ್ಮಾಣ ಕಾರ್ಯ ಉತ್ತಮ ರೀತಿಯಲ್ಲಿ ಸದ್ಭಕ್ತರ ಸಹಕಾರದಿಂದ ನಡೆಯಲಿ. ಶ್ರೀದೇವರ ಅನುಗ್ರಹ ಆಶೀರ್ವಾದದಿಂದ ಗ್ರಾಮದ ಅಭಿವೃದ್ಧಿ ಹಾಗೂ ನಂಬಿದ ಭಕ್ತರಿಗೆ ಸನ್ಮಂಗಲವಾಗಲಿ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು. ಅವರು ಗುರುವಾರ ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ನೂತನ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪುರೋಹಿತರಾದ ರವೀಶ ಭಟ್ ನೇತೃತ್ವದಲ್ಲಿ ಶಿಲಾನ್ಯಾಸದ ಧಾರ್ಮಿಕ ವಿಧಿವಿಧಾನಗಳು ನೆರವೇರಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶಂಕರ ಖಾರ್ವಿ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉದ್ಯಮಿ ಶೇಷಯ್ಯ ಕೋತ್ವಾಲ್, ಎಂ.ಎಂ.ಮಡಿವಾಳ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಮೀನುಗಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಅಧಿಕಾರಿಗಳಿಗೆ ಅಧಿಕಾರ ಶಾಶ್ವತವಲ್ಲ. ತಮ್ಮ ಅಧಿಕಾರಾವಧಿಯಲ್ಲಿ ಜನರಿಗೆ ನೀಡುವ ಸೇವೆ, ಕರ್ತವ್ಯದಲ್ಲಿ ತೋರಿಸುವ ಶಿಸ್ತು, ಪ್ರಾಮಾಣಿಕತೆ ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯುತ್ತದೆ. ಧರ್ಮಸ್ಥಳ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭ ಸದಸ್ಯರಿಂದ ದೊರೆಯುವ ಪ್ರೀತಿ, ವಿಶ್ವಾಸ ಅವಿಸ್ಮರಣೀಯ. ಮುಖ್ಯವಾಗಿ ಬೈಂದೂರು ತಾಲೂಕಿನಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರಕಿರುವುದು ಜೀವನದಲ್ಲಿ ಮರೆಯಲಾರದ ಕ್ಷಣ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಉಡುಪಿ ಜಿಲ್ಲೆ ಹಿರಿಯ ಜಿಲ್ಲಾ ನಿರ್ದೇಶಕ ಗಣೇಶ ಬಿ. ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ತಾಲೂಕು ಜನಜಾಗೃತಿ ವೇದಿಕೆ ಹಾಗೂ ತಾಲೂಕು ಭಜನಾ ಪರಿಷತ್ ವತಿಯಿಂದ ವಲಯ ಮೇಲ್ವಿಚಾರಕರ ಸಹಯೋಗದೊಂದಿಗೆ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಸೋಮವಾರ ಜರಗಿದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಕೇಂದ್ರ ಸಮಿತಿ ಅಧ್ಯಕ್ಷ ರಘುರಾಮ ಕೆ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೊಪ್ಪಳ ಪ್ರಾದೇಶಿಕ ನಿರ್ದೇಶಕರಾಗಿ…
ನಮ್ಮ ಸೌಂದರ್ಯವನ್ನು ಹೆಚ್ಚುಸಲು ಸುಂದಾರವಾದ ಕೂದಲು ಹೆಚ್ಚಿನ ಪಾತ್ರ ವಹಿಸುತ್ತದೆ. ಆರೋಗ್ಯಕರ ಮತ್ತು ಸುಂದರವಾದ ಕೂದಲು ನಿಮ್ಮನ್ನು ಹೆಚ್ಚು ಆಕರ್ಷಕವಾಗಿ ಮಾಡುತ್ತದೆ ಮನುಷ್ಯರಲ್ಲಿ ಸುರುಳಿಯಾಕಾರದ ಕೂದಲು, ತೆಳ್ಳನೆಯ ಕೂದಲು, ಎಣ್ಣೆಯುಕ್ತ ಕೂದಲು, ಒಣ ಕೂದಲು ಹೀಗೆ ಹಲವಾರು ರೀತಿಯ ಕುದಲನ್ನು ಹೊಂದಿರುತ್ತಾರೆ. ಆದರೆ ನಿಶ್ಚಿತ ಕೂದಲ ರಕ್ಷಣೆಯ ಸಲಹೆಗಳು ಎಲ್ಲವು ಎಲ್ಲರ ಕೂದಲಿಗೆ ಸರಿ ಹೊಂದುವುದಿಲ್ಲ. ಪ್ರತಿಯೊಬ್ಬರು ಹೊಳೆಯುವ, ಉದ್ದ ಮತ್ತು ಸುಂದರವಾದ ಕೂದಲನ್ನು ಬಯಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಹಲವಾರು ವಿಭಿನ್ನ ಪ್ರಯೋಗಳನ್ನು ಉಪಯೋಗಿಸಿ ನಿಮ್ಮ ಸುಂದರವಾದ ಕೂದಲನ್ನು ಹಾಳು ಮಾಡಿಕೊಂಡಿರಬಹುದು. ಹೀಗೆ ನಿಮ್ಮ ಕೂದಲ ಆರೈಕೆಯಲ್ಲಿ ಈ ಕೆಳಗಿನ ತಪ್ಪುಗಳನ್ನು ಎಂದಿಗೂ ಮಾಡಬೇಡಿ. ತೊಳೆಯುವ ಮೊದಲು ಬಾಚದೇ ಇರುವುದು:ಕೆಲವು ಸೋಮಾರಿ ಹುಡಿಗಿಯರು ತೊಳೆಯುವ ಮೊದಲು ಅವರು ಎಂದಿಗೂ ಕೂದಲನ್ನು ಬಾಚಿಕೊಳ್ಳುವುದಿಲ್ಲ ಇದರಿಂದ ಕೂದಲು ಹೆಚ್ಚು ಸಿಕ್ಕು ಸಿಕ್ಕಾಗಿ ಹೆಚ್ಚಿನ ಕೂದಲು ಉದುರುವ ಸಾಧ್ಯತೆ ಇದೆ. ಆದುದರಿಂದ ಸಾಧ್ಯವಾದಷ್ಟು ಕೂದಲನ್ನು ಬಾಚಿ ಸ್ಪ್ಲಿಟ್ ಎಂಡ್ಸ್:ನೀವು ಸ್ಪ್ಲಿಟ್ ಎಂಡ್ಸ್ ಗಳನ್ನು ಹೊಂದಿದ್ದರೆ, ಆ…
