ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಂಗಭೂಮಿ ನಮ್ಮೊಳಗಿನ ಸಂತೋಷ, ನೋವು, ಹತಾಶೆಯನ್ನು ಪ್ರಕಟಿಸುವ ಪ್ರಬಲ ಮಾಧ್ಯಮ. ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದು ಕೇವಲ ಹವ್ಯಾಸವಾಗಿ ಉಳಿಯದೇ ಅದೊಂದು ಸಾಮಾಜಿಕ ಬದ್ಧತೆಯಾಗಿರಬೇಕು ಎಂದು ರಂಗಕರ್ಮಿ ಉದ್ಯಾವರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಡ್ತರೆ ಗ್ರಾಮದ ನಿವಾಸಿ ನಿಟ್ಟೆ ಕಾಲೇಜಿನ ಪದವಿ ವಿದ್ಯಾರ್ಥಿ ಅಭಿನಂದನ್ (20) ನಾಪತ್ತೆಯಾಗಿದ್ದಾನೆ. ಫೆ.21ರಂದು ಮನೆಗೆ ಬಂದು ಮರುದಿನ ಮನೆಯಿಂದ ಕಾಲೇಜಿಗೆ ಹೋದವನು ಒಂದೆರಡು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಎಸೆಸೆಲ್ಸಿ ಪರೀಕ್ಷಾ ಕೇಂದ್ರದ ಕೋಣೆಯ ಬಾಗಿಲಿನ ಬೀಗ ಒಡೆದು, ಸಿಸಿ ಕೆಮರಾಗಳನ್ನು ಒಡೆದು ಹಾಕಿರುವ ಘಟನೆ ಗುರುವಾರದಂದು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪುರ ತಾಲೂಕು ಹವ್ಯಕ ಸಭಾ ರಿ. ಇದರ ವಾರ್ಷಿಕೋತ್ಸವ ಎಪ್ರಿಲ್ 6 ರಂದು ಉಪ್ಪುಂದ ಪಟೇಲರ ಮನೆಯಲ್ಲಿ ನಡೆಯಲಿದ್ದು ಪ್ರತಿಭಾ ಪುರಸ್ಕಾರವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಬಜೆಟ್ ಅಧಿವೇಶನನದಲ್ಲಿ ಕೊರಗ ಕುಟುಂಬಗಳಿಗೆ ಹಲವಾರು ವರ್ಷಗಳ ಹಿಂದೆ ಸರ್ಕಾರದ ಸಹಾಯಧನದಿಂದ ನಿರ್ಮಿಸಲಾದ ಮನೆಗಳು ಶಿಥಿಲಗೊಂಡಿದ್ದು ಅಂತಹ ಮನೆಗಳನ್ನು ದುರಸ್ತಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘ ರಿ. ಇದರ ದ್ವಿತೀಯ ವಾರ್ಷಿಕೋತ್ಸವ ಸಮಾರಂಭವು ಬಂಕೇಶ್ವರದ ರಾಜರಾಜೇಶ್ವರಿ ಸಭಾಭವನದಲ್ಲಿ ಸತ್ಯನಾರಾಯಣ ಪೂಜೆಯೊಂದಿಗೆ ನಡೆಯಿತು. ವಾರ್ಷಿಕ ಸಮಾರಂಭದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆಂಗು ಬೆಳೆಗೆ ಕಪ್ಪು ಹುಳ ಬಾಧೆ ರೋಗ ತಗುಲಿದ್ದು, ತೆಂಗು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ 2023-24
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಯಡ್ತರೆ ಪ್ರಧಾನ ಕಛೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆಯನ್ನು ಸಂಘದ ಅಧ್ಯಕ್ಷರಾದ ಟಿ. ನಾರಾಯಣ ಹೆಗ್ಡೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಚರಂಡಿಗೆ ಬಿದ್ದ ಪರಿಣಾಮ ಅವರು
[...]