ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಬೈಂದೂರು: ಕುಗ್ರಾಮಗಳ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುತ್ತಿದ್ದು, ಬೈಂದೂರು ಕ್ಷೇತ್ರದ ಪ್ರತಿ ಊರಿನ ಸರ್ವತೋಮುಖ ಪ್ರಗತಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
[...]
ಬೈಂದೂರು: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇತ್ತಿಚಿಗೆ ಬಂಟಕಲ್ಲು ಶ್ರೀ ಮಧ್ವವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮೆನೇಜ್ಮೆಂಟ್ ಕಾಲೇಜಿನಲ್ಲಿ ಆಯೋಜಿಸಿದ್ದ 2015-16ನೇ ಸಾಲಿನ ಇನ್ಸ್ಪಾಯರ್ ಅವಾರ್ಡ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ
[...]
ಕುಂದಾಪುರ: ಹಗಲು ಮತ್ತು ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕೊಲ್ಲೂರಿನಲ್ಲಿ ಹುಟ್ಟಿ, ಹಲವು ಗ್ರಾಮಗಳ ಮೂಲಕ ಹರಿದು ಗಂಗೊಳ್ಳಿಯಲ್ಲಿ ಸಮುದ್ರ ಸೇರುವ ಸೌಪರ್ಣಿಕಾ ನದಿಯಲ್ಲಿ ಮಧ್ಯರಾತ್ರಿ ಹೊತ್ತಿಗೆ ಬಂದ ಪ್ರವಾಹದಲ್ಲಿ ನದಿ
[...]
ಕುಂದಾಪುರ: ಸೌರ್ಪಣಿಕಾ ನದಿಯಲ್ಲಿ ನೆರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಡಾಕೆರೆಯ ಕೋಣ್ಕಿ ಎಂಬಲ್ಲಿ ಸೌಪರ್ಣಿಕ ನದಿಯ ತೀರದಲ್ಲಿ ಹಾಗೂ ನದಿಯ ಮಧ್ಯದಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳು ನೆರೆಗೆ ಕೊಚ್ಚಿ ಹೋದ ಪರಿಣಾಮ ಕುಂದಾಪುರ
[...]
ಬೈಂದೂರು: ನಮ್ಮ ವ್ಯವಸ್ಥೆಯಲ್ಲಿ ಮೇಲಿನ ಸ್ತರದ ಜನಪ್ರತಿನಿಧಿಗಳಿಗೆ ಜನರನ್ನು ಹತ್ತಿರದಿಂದ ಕಂಡು ಅವರ ಸಮಸ್ಯೆಗಳನ್ನು ಆಲಿಸುವುದು ಮತ್ತು ಪರಿಹರಿಸುವುದು ಕಷ್ಟಸಾಧ್ಯ. ಜನರ ನಡುವೆಯೇ ಸದಾ ಇರುವ ಗ್ರಾಮ ಪಂಚಾಯತ್ ಸದಸ್ಯರು ಈ
[...]
ಕುಂದಾಪುರ: ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಅಲ್ಲಿನ ಶಂಕರ ಕಲಾಮಂದಿರದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರ ತರಬೇತಿ ಮತ್ತು ಪಕ್ಷ ಕಾರ್ಯಕರ್ತರ ಸಮಾವೇಶ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ
[...]
ಬೈಂದೂರು: ಸಾಂಸ್ಕೃತಿಕ ಕ್ಷೇತ್ರಕ್ಕೆ ಧ್ವನಿ ಬೆಳಕಿನವರ ಕೊಡುಗೆ ನಿರಂತರವಾಗಿದ್ದು ಹೊಸ ಸಾಧ್ಯತೆಗಳಿಗೆ ತೆರೆದುಕೊಳ್ಳುವಲ್ಲಿ ಅವರ ಸಹಕಾರ ಯಾರೂ ಮರೆಯುವಂತಿಲ್ಲ. ಕಲಾವಿದರಾಗಲಿ ಜನನಾಯಕರಾಗಲಿ ವೇದಿಕೆಯಿಂದ ಜನರಿಗೆ ತಲುಪುವುದಿದ್ದರೆ ಅದು ಸೌಂಡ್ ಲೈಟ್ನವರ ಸಹಕಾರದಿಂದ.
[...]
ಬೈಂದೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ರಾಜ್ಯದಲ್ಲಿ ಈಗಾಗಲೇ 371 ರುದ್ರಭೂಮಿ ಅಭಿವೃದ್ಧಿಗಾಗಿ 3.75ಕೋಟಿ ಅನುದಾನ ನೀಡಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ
[...]
ಸುದ್ದಿಗೋಷ್ಟಿಯಲ್ಲಿ ಅಳಲು ತೋಡಿಕೊಂಡ ಸಂತ್ರಸ್ಥ ಮಹಿಳೆ ಕುಂದಾಪುರ: ತನ್ನ ಅತ್ತೆ ಮಾವನಿಗೇ 18 ಲಕ್ಷ ರೂ. ಕೈಗಡ(ಕೈಸಾಲ)ನೀಡಿದ ರೇಷ್ಮಾ ರಾಜ್ ಎಂಬ ಮಹಿಳೆ ಕೊಟ್ಟ ಹಣವನ್ನು ವಾಪಾಸು ಕೇಳಿದ್ದಕ್ಕೆ ಆಕೆಯ ವಿರುದ್ಧವೇ
[...]
ಕುಂದಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಇದರ ಗೌರವಾಧ್ಯಕ್ಷರಾಗಿ ಚಪ್ಪರಮಕ್ಕಿ ಕರುಣಾಕರ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆರಾಡಿಯಲ್ಲಿ ಸಹ
[...]