Browsing: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತೀಕ್ಷಾ ಶೆಟ್ಟಿ 9ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಸುರತ್ಕಲ್‌ನ ಗೋವಿಂದ ದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ…

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಕರ ದಿನದಂದು ಉದ್ಘಾಟಿಸಲಾಯಿತು. ಕಾರ್ಯಕ್ರಮದ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭ ಇತ್ತಿಚಿಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲರಾದ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸ್ಕೃತಿ-ಸಂಸ್ಕಾರಗಳು ಒಂದು ದಿನದ ಆಚರಣೆಗೆ ಸೀಮಿತವಾಗದೆ, ಬದುಕಿನಲ್ಲಿ ಈ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಜೀವನವನ್ನು ಇನ್ನಷ್ಟು ಸಮೃದ್ಧಗೊಳಿಸಿಕೊಳ್ಳಿ ಎಂದು ಶ್ರೀ ಭವಾನಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಫಂಗಕ್ಷನಲ್ ಇಂಗ್ಲೀಷ್ ಸರ್ಟಿಫಿಕೇಟ್ ಕೋರ್ಸಿನ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಅಂಗವಾಗಿ ತಲ್ಲೂರಿನ ನಾರಾಯಣ…

ಕುಂದಾಪುರ: ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ, ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಮೊದಲ ಸಮ್ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ವಹಿಸಿ, ಕಾಲೇಜು ತನ್ನ ಹದಿನಾಲ್ಕು ವರ್ಷಗಳಲ್ಲಿ ನಡೆದು ಬಂದ ಹಾದಿಯನ್ನು ನೆನಪಿಸಿಕೊಂಡು ಕಾಲೇಜಿನ ಸಾಧನೆಯನ್ನು ವಿವರಿಸಿ ಹಳೆ ವಿದ್ಯಾರ್ಥಿಗಳ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದೇಶ್ ನಾಯಕ್ ಸ್ವಾಗತಿಸಿ, ಕೋಶಾಧಿಕಾರಿ ಯೊಗೀಶ್ ಶ್ಯಾನುಭೋಗ ವಂದಿಸಿದರು. ಕಾರ್ಯದರ್ಶಿ ದೀಪಾಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಅನಂತರದಲ್ಲಿ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ |ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿರುವ ಚೇತನ್ ಶೆಟ್ಟಿ ಕೋವಾಡಿ ಅವರಿಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮ್ಯಾಪ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಲಲಿತಕಲಾ ಸ್ಪರ್ಧೆಯಲ್ಲಿ ಡಾ| ಬಿ. ಬಿ.…