Browsing: ಕುಂದಾಪುರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣಿ ಖಾರ್ವಿ ಸಮಾಜದ ವತಿಯಿಂದ ಕೋಡಿ ಸಮುದ್ರ ಕಿನಾರೆಯಲ್ಲಿ ಸೋಮವಾರದಂದು ಸಮುದ್ರ ಪೂಜೆ ಜರುಗಿತು. ಉತ್ತಮ ಮಳೆ, ಬೆಳೆ, ಮತ್ಸ್ಯ ಸಮೃದ್ಧಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನುವಿಕಾಸ ಸಂಸ್ಥೆ ಶಿರಸಿ ಮತ್ತು ನಬಾರ್ಡ್ ಬೆಂಗಳೂರು ಇವರ ಸಹಯೋಗದಲ್ಲಿ ಸೋಮವಾರದಂದು ಮರವಂತೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಮತ್ಸ್ಯಸಿರಿ ಮಹಿಳಾ ಮೀನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ವತಿಯಿಂದ ಥಂಡರ್ಸ್ ಗ್ರ್ಯಾಂಡ್ ಬೇ, ಸುಭಾಸ್‌ನಗರ, ಕುರ್ಕಾಲು ಇಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.17: ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರಸ್ ಮುಖಂಡ ಜಾಕೋಬ್ ಡಿಸೋಜಾರವರು ಇಂದು ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೃಷಿ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲು ರೈತರ ಶ್ರಮ ಮತ್ತು ಕೃಷಿಯಲ್ಲಿ ಸಕ್ರೀಯ ಪಾಲುಗಾರಿಕೆ ಕಾರಣವಾಗಿರುತ್ತದೆ. ಅಂತಹ ರೈತರನ್ನು ಗುರುತಿಸಿ ಪ್ರೋತ್ಸಾಹಿಸುವ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್‌ಗಣೇಶ್‌ ಕಾರ್ಣಿಕ್ ಅವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸಬೇಕು. ನಮ್ಮ ದೇಶವನ್ನು ನಮ್ಮ ತಾಯಿ ಎಂದು ಗೌರವಿಸಿ ಎಂಬ ವಿಶೇಷ ಸಂದೇಶದೊಂದಿಗೆ ಅವರು ಈ ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ಧ್ವಜಾರೋಹಣದ ಬಳಿಕ ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ” ಕ್ರಿಯೇಟಿವ್ ಸವಿಗಾನ ” ಎಂಬ ಶೀರ್ಷಿಕೆಯಡಿ ದೇಶಭಕ್ತಿ ಗೀತೆ ಮತ್ತು ಸದಭಿರುಚಿಯ ಗೀತಗಾಯನ ಕಾರ್ಯಕ್ರಮ ‘ ಸಪ್ತಸ್ವರ ‘ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದ ಕೊನೆಯಲ್ಲಿ ಅತಿಥಿ ಅಭ್ಯಾಗತರೆಲ್ಲರನ್ನು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಎಲ್ಲರಿಗೂ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕಬೋಧಕೇತರ ವೃಂದದವರು, ವಿದ್ಯಾರ್ಥಿವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರಾದ  ರಾಜೇಶ್ ಶೆಟ್ಟಿಅವರು ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್. ಕೆ. ಅವರು ಕಾರ್ಯಕ್ರಮ ನಿರ್ವಹಣೆ ನಡೆಸಿಕೊಟ್ಟರು.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಕಾಂತಾರ ಸಿನಿಮಾದ ನಟನೆಗಾಗಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಿ.ವಿ.ವಿ.ಮಂಡಳಿ ರಿ. ಇದರ ಅಧ್ಯಕ್ಷರು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ರಾಷ್ಟ್ರ ಪ್ರೇಮವನ್ನು ಬಿತ್ತುವ ಸಲುವಾಗಿ ಪ್ರತಿ ವರ್ಷ ದಂತೆ ಈ…