ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೃಜಶೀಲತೆಯನ್ನು ಸೃಷ್ಟಿಸುವ ಕಥೆ ಬರೆಯುವುದು ಭಾವನೆಗಳನ್ನು ಅಭಿವ್ಯಕ್ತಿಸುವ ಉತ್ತಮ ವೇದಿಕೆ. ಕಥೆ ಓದುವುದು ಕಲ್ಪನಾ ಲೋಕದಲ್ಲಿ ವಿಹರಿಸುವ ಅನುಭವ ನೀಡುತ್ತದೆ. ಕಥೆ…
Browsing: ಊರ್ಮನೆ ಸಮಾಚಾರ
ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರಳು ಹಾಕಲು ಬಂದ ಟಿಪ್ಪರ್ ಮನೆಯ ಅಂಗಳದಲ್ಲಿ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಅಲ್ಲಿಯೇ ನಿಂತಿದ್ದ ರಾಘವೇಂದ್ರ ಆಚಾರ್ಯ(42) ಅವರಿಗೆ ಡಿಕ್ಕಿ ಹೊಡೆದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಫೆ.28: ತಾಲೂಕಿನ ಶಿರೂರು ಗ್ರಾಮದಲ್ಲಿ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚದೇ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಸಂಘಟನೆಯ…
ಕುಂದಾಪುರ: ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ, ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಮೊದಲ ಸಮ್ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ವಹಿಸಿ, ಕಾಲೇಜು ತನ್ನ ಹದಿನಾಲ್ಕು ವರ್ಷಗಳಲ್ಲಿ ನಡೆದು ಬಂದ ಹಾದಿಯನ್ನು ನೆನಪಿಸಿಕೊಂಡು ಕಾಲೇಜಿನ ಸಾಧನೆಯನ್ನು ವಿವರಿಸಿ ಹಳೆ ವಿದ್ಯಾರ್ಥಿಗಳ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದೇಶ್ ನಾಯಕ್ ಸ್ವಾಗತಿಸಿ, ಕೋಶಾಧಿಕಾರಿ ಯೊಗೀಶ್ ಶ್ಯಾನುಭೋಗ ವಂದಿಸಿದರು. ಕಾರ್ಯದರ್ಶಿ ದೀಪಾಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಅನಂತರದಲ್ಲಿ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವಿನಾಯಕ ಯುವಕ ಸಂಘ ರಿ. ನೆಂಪು ರಜತ ಮಹೋತ್ಸವದ ಪ್ರಯುಕ್ತ ನೆಂಪು ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನೆಂಪು ಉತ್ಸವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿಗೆ ಹೋಗದೆ ಕಾಣೆಯಾಗಿದ್ದ ಮೂಡುಬಿದಿರೆ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ, ಕೊಲ್ಲೂರಿನ ಆದಿರಾ (19) ತನ್ನ ಪ್ರಿಯಕರನ ಜೊತೆ ಮದುವೆಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮರ್ಥ ಭಾರತ ಸಮೃದ್ಧ ಬೈಂದೂರು ಘೋಷವಾಕ್ಯದಡಿ ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ರಿ.) ಹಾಗೂ ಶ್ರಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಋಷಿ ಮುನಿಗಳ ಕಾಲದಿಂದಲೂ ಬಂದಿರುವ ಆಯುರ್ವೇದ ಚಿಕಿತ್ಸಾ ಪದ್ದತಿಯ ಮೂಲ ವ್ಯವಸ್ಥೆಯನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ೨೦೧೪ರಲ್ಲಿ ಕೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಧಾರ್ಮಿಕ ಆಚರಣೆಗಳು ಶ್ರೇಯಸ್ಸು ನೀಡುವ ಜೊತೆಗೆ ಬದುಕಿಗೆ ನೆಮ್ಮದಿಯ ಸಂತೃಪ್ತಿ ನೀಡುತ್ತದೆ. ದೂರದೃಷ್ಟಿತ್ವದ ಕನಸಿನೊಂದಿಗೆ ಸಾವಿರಾರು ಕುಟುಂಬಗಳಿಗೆ ಧ.ಗ್ರಾ.ಯೋಜನೆ ಸ್ವಾವಲಂಬನೆಯ ಬದುಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಲಾಗಿದ್ದು, ದತ್ತು ಸ್ವೀಕಾರ…
