Browsing: ಕ್ರಿಯೇಟಿವ್ ಕಾಲೇಜು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ  ಕಲ್ಯಾಣ ಸಂಘದ ವತಿಯಿಂದ  ಮಹಿಳಾ ಆರೋಗ್ಯ ಮತ್ತು ಶುಚಿತ್ವ ಎಂಬ ಕಾರ್ಯಕ್ರಮದಡಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು. ಸಾವಯವ ಕೃಷಿಯನ್ನು ಬೆಂಬಲಿಸಿದರೆ ಮಾತ್ರ ಮಾನವ ಸಂಕುಲ ಆರೋಗ್ಯ ಪೂರ್ಣ ಜೀವನವನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್‌ಗಣೇಶ್‌ ಕಾರ್ಣಿಕ್ ಅವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸಬೇಕು. ನಮ್ಮ ದೇಶವನ್ನು ನಮ್ಮ ತಾಯಿ ಎಂದು ಗೌರವಿಸಿ ಎಂಬ ವಿಶೇಷ ಸಂದೇಶದೊಂದಿಗೆ ಅವರು ಈ ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ಧ್ವಜಾರೋಹಣದ ಬಳಿಕ ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ” ಕ್ರಿಯೇಟಿವ್ ಸವಿಗಾನ ” ಎಂಬ ಶೀರ್ಷಿಕೆಯಡಿ ದೇಶಭಕ್ತಿ ಗೀತೆ ಮತ್ತು ಸದಭಿರುಚಿಯ ಗೀತಗಾಯನ ಕಾರ್ಯಕ್ರಮ ‘ ಸಪ್ತಸ್ವರ ‘ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದ ಕೊನೆಯಲ್ಲಿ ಅತಿಥಿ ಅಭ್ಯಾಗತರೆಲ್ಲರನ್ನು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಎಲ್ಲರಿಗೂ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕಬೋಧಕೇತರ ವೃಂದದವರು, ವಿದ್ಯಾರ್ಥಿವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರಾದ  ರಾಜೇಶ್ ಶೆಟ್ಟಿಅವರು ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್. ಕೆ. ಅವರು ಕಾರ್ಯಕ್ರಮ ನಿರ್ವಹಣೆ ನಡೆಸಿಕೊಟ್ಟರು.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ “ವೀರಭೋಗ್ಯಾ  ವಸುಂಧರಾ” ಎಂಬ ವಿಷಯದ ಕುರಿತು ಸ್ಪೂರ್ತಿ ಮಾತು 4ನೇ ಕಾರ್ಯಕ್ರಮ ’ಸಪ್ತಸ್ವರ’…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ’ಸಪ್ತಸ್ವರ’ ವೇದಿಕೆಯಲ್ಲಿ ಎನ್. ಎಸ್. ಎಸ್. ಘಟಕದ 2024 – 25ನೇ ಶೈಕ್ಷಣಿಕ ವರ್ಷದ ತನ್ನ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು,…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ‘ಸಪ್ತಸ್ವರ’ ವೇದಿಕೆಯಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ ಮಂಗಳವಾರದಂದು ಜರುಗಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು, ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆ, ಉಡುಪಿಯ ಕಲ್ಯಾಣಪುರ ತ್ರಿಶಾ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆಯ ಫಲಿತಾಂಶವನ್ನು 6 ಜುಲೈ 2024ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಹಾಕಿದ್ದು, ಕ್ರಿಯೇಟಿವ್…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ “ಕ್ರಿಯೇಟಿವ್ ಸಮಾಗಮ” ಕಾಲೇಜಿನ ’ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಈ…