Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲಾ ಸಂಕಲನ-2016. ಕೃತಿಗಳ ವಿಕ್ರಯಿಸುವ ಮೂಲಕ ಪ್ರೋತ್ಸಾಹಿಸಬೇಕು: ಗಣೇಶ್ ಸೋಮಯಾಜಿ
    ಕುಂದಾಪ್ರದ್ ಸುದ್ಧಿ

    ಕಲಾ ಸಂಕಲನ-2016. ಕೃತಿಗಳ ವಿಕ್ರಯಿಸುವ ಮೂಲಕ ಪ್ರೋತ್ಸಾಹಿಸಬೇಕು: ಗಣೇಶ್ ಸೋಮಯಾಜಿ

    Updated:28/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಚಿತ್ರ ಕಲಾವಿದರ ಕೃತಿಗಳ ಕಲಾ ಪ್ರೋತ್ಸಾಹಕರು ವಿಕ್ರಿಯಿಸುವ ಮೂಲಕ ಅವರನ್ನು ಪ್ರೋತ್ಸಾಹಿಸಿದರೆ, ಮತ್ತಷ್ಟು ಉತ್ಕೃಷ್ಠ ಕೃತಿಗಳ ರಚನೆ ಕಲಾವಿದರಿಂದ ಸಾಧ್ಯ ಎಂದು ಮಂಗಳೂರು ಚಿತ್ರ ಕಲಾವಿದ ಗಣೇಶ್ ಸೋಮಯಾಜಿ ಹೇಳಿದರು.

    Click Here

    Call us

    Click Here

    ಕುಂದಾಪುರ ಸಾಧನಾ ಸಂಗಮ ಟ್ರಸ್ಟ್ ಆಶ್ರಯಲ್ಲಿ ಮೋಹನ ಮುರಳಿ ಆರ್ಟ್ ಗ್ಯಾಲರಿಯಲ್ಲಿ ನಡೆದ ಕಲಾ ಸಂಕಲನ-2016 ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರದರ್ಶನ ಕಾಣುತ್ತಿರುವ ಎಲ್ಲಾ ಚಿತ್ರಗಳು ರಾಷ್ಟ್ರಮಟ್ಟದ ಶ್ರೇಷ್ಠ ಕಲಾಕೃತಿಗೆ ಸಮನಾಗಿವೆ ಎಂದು ಬಣ್ಣಿಸಿದ ಅವರು, ಹಿತ್ತಲುಗಿಡ ಮದ್ದಲ್ಲ ಎಂದು ತತ್ಸಾರ ಮಾಡದೆ ಕಲಾವಿರ ಪ್ರೋತ್ಸಾಹಿಸಿದರೆ ಇನ್ನಷ್ಟು ಉತ್ಕೃಷ್ಠ ಚಿತ್ರಗಳು ಮೂಡಿಬರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

    ಕಲಾವಿದರಿಗೆ ಸದಾ ಹೊಸತನದ, ಹೋಸಾ ವಿಷಯಗಳ, ವಿನೂತನ ಯೋಚನೆಯ ತುಡಿತವಿರಬೇಕು. ಕಲಾವಿದರು ಉತ್ಕೃಷ್ಟ ಸಾಂಸ್ಕೃತಿಕವಾಗಿ ಬೆಳೆಯಬೇಕು. ಬಣ್ಣದ ಸಂಯೋಜನೆ, ಚಿತ್ರಕ್ಕೆ ಬಣ್ಣದ ಬ್ಯಾಲೆನ್ಸ್ ಕಲಾವಿದರಲ್ಲಿ ವಿಶೇಷವಾಗಿ ಇರಬೇಕಿದ್ದು, ಹೊಸ ಯೋಚನೆ, ಚಿಂತನೆಗಳು ಹೊಸತೊಂದು ಚಿತ್ರಕ್ಕೆ ಕಾರಣವಾಗುತ್ತದೆ ಎಂದು ಬಣ್ಣಿಸಿದರು.ಕುಂದಾಪುರ ಹಿರಿಯ ಕಲಾವಿದೆ ಅಂಬುಜಾ ಶೆಟ್ಟಿ, ಯಕ್ಷಗಾನ ಕಲಾವಿದ ಸುಜಯೀಂದ್ರ ಹಂದೆ ಇದ್ದರು.

    ಕಲಾವಿದ ಮಂಜುನಾಥ ಮಯ್ಯ ಸ್ವಾಗತಿಸಿದರು. ಕಲಾವಿದೆ ಸ್ನೇಹಾ ಅಲೆಕ್ಸ್ ನಿರೂರಪಿಸಿದರು. ಸಾಧನಾ ಸಂಗಮ ಟ್ರಸ್ಟ್ ವಿಶ್ವಸ್ಥೆ ನಾರಾಯಣ ಐತಾಳ್ ವಂದಿಸಿದರು. ಕಾರ‍್ಯಕ್ರಮಕ್ಕೂ ಮುನ್ನಾ ಶ್ಯಮಂತಕ ಐತಾಳ್ ಕೀಬೋರ್ಡ್ ವಾದನಕ್ಕೆ ರಾಘವೇಂದ್ರ ಹೆಗಡೆ ತಬಲಾ ಸಾಥ್ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    fourteen − 7 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.