Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿರಿಮಂಜೇಶ್ವರ ಮನೆಗೆ ಬೆಂಕಿ. ಲಕ್ಷಾಂತರ ರೂ. ಮೌಲ್ಯದ ಸೊತ್ತು ನಷ್ಟ
    ಅಪಘಾತ-ಅಪರಾಧ ಸುದ್ದಿ

    ಕಿರಿಮಂಜೇಶ್ವರ ಮನೆಗೆ ಬೆಂಕಿ. ಲಕ್ಷಾಂತರ ರೂ. ಮೌಲ್ಯದ ಸೊತ್ತು ನಷ್ಟ

    Updated:29/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಇಲ್ಲಿಗೆ ಸಮೀಪದ ಕಿರಿಮಂಜೇಶ್ವರ ಪ್ರವಾಸಿ ತಾಣ ಎದುರಿನ ಮನೆಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಸುಟ್ಟು ಹೋಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಕಿರಿಮಂಜೇಶ್ವರದ ಕಮಲಾ ದೇವಾಡಿಗ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬೆಂಕಿ ತಗಲು ಈ ಅವಘಡ ಸಂಭವಿಸಿದೆ. ಪಕ್ಕದ ಮನೆಯಲ್ಲಿಯೂ ಯಾರೂ ಇಲ್ಲದ ಕಾರಣ ಬೆಂಕಿ ಹೊತ್ತಿ ಉರಿಯುತ್ತಿದ್ದುದು ತಡವಾಗಿ ತಿಳಿದಿದೆ. ಬೆಂಕಿ ಊರಿಯುತ್ತಿದ್ದದ್ದನ್ನು ಗಮನಿಸಿದ ಸ್ಥಳೀಯರೊಬ್ಬರು ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಕುಂದಾಪುರದಿಂದ ಅಗ್ನಿಶಾಮಕದಳದ ಸಿಬ್ಬಂಧಿಗಳು ಬಂದು ಬೆಂಕಿ ನಂದಿಸಿದ್ದಾರೆ.

    Click Here

    Call us

    Click Here

    ಹೊಸ ಮನೆಯನ್ನು ಕಟ್ಟುತ್ತಿದ್ದರಿಂದ ಅಲ್ಲೇ ಸಮೀಪದಲ್ಲಿ ಗುಡಿಸಲೊಂದನ್ನು ನಿರ್ಮಿಸಿಕೊಂಡು ವಾಸವಾಗಿದ್ದರು. ಇಂದು ಯಾವುದೋ ಕಾರ್ಯದ ನಿಮಿತ್ತ ಕಮಲಾ ದೇವಾಡಿಗ ಹಾಗೂ ಅವರ ಪತಿ ವೆಂಕಟೇಶ್ ಹೊರಗಡೆ ಹೋಗಿದ್ದರೇ, ಅವರ ಮಗಳು ಕಾಲೇಜಿಗೆ ತೆರಳಿದ್ದಳು. ಹೊಸ ಮನೆಯ ಸ್ಲ್ಯಾಪ್ ಹಾಕಲು ಇಟ್ಟದ್ದ ಒಂದೂವರೆ ಲಕ್ಷ ರೂ. ನಗದು, ಚಿನ್ನಾಭರಣ, ಅಂಕಪಟ್ಟಿ ಎಲ್ಲವೂ ಬೆಂಕಿಗೆ ತುತ್ತಾಗಿದೆ. ಸುಮಾರು 7 ಲಕ್ಷ ರೂ. ನಷ್ಟ ಸಂಭವಿಸಿದೆ. ಸ್ಥಳಕ್ಕೆ ಬೈಂದೂರು ವಿಶೇಷ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    news kirimanjeshwara fire accident news kirimanjeshwara fire accident1 news kirimanjeshwara fire accident2 news kirimanjeshwara fire accident3 news kirimanjeshwara fire accident4

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.