Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇಂಜಿನೀಯರಿಂಗ್ ಪದವೀಧರೆಗೆ ಪ್ರಿಯದರ್ಶಿನಿಗೆ ಸಮಾಜ ಸೇವೆಯ ಅಕ್ಕರೆ
    ಮಹಿಳಾಮಣಿ

    ಇಂಜಿನೀಯರಿಂಗ್ ಪದವೀಧರೆಗೆ ಪ್ರಿಯದರ್ಶಿನಿಗೆ ಸಮಾಜ ಸೇವೆಯ ಅಕ್ಕರೆ

    Updated:18/02/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಲೇಖನ
    ಬೈಂದೂರು: ಸಾಕಷ್ಟು ಕುತೂಹಲ ಕೆರಳಿಸಿರುವ ಕಂಬದಕೋಣೆ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯದರ್ಶಿನಿ ದೇವಾಡಿಗ ಬೆಸ್ಕೂರು ಸ್ವರ್ಧೆಗಿಳಿದಿದ್ದಾರೆ.

    Click Here

    Call us

    Click Here

    ಕಲಿತದ್ದು ಇಂಜಿನಿಯರಿಂಗ್, ವೃತ್ತಿಯಲ್ಲಿ ಉಪನ್ಯಾಸಕಿ, ಸಂಘಟನೆಯಲ್ಲಿ ಪರಿಣತಿ, ಸಮಾಜ ಸೇವೆಯಲ್ಲಿ ಆಸಕ್ತಿ. ಸಂಘ-ಸಂಸ್ಥೆ, ಸಹಕಾರಿಗಳಲ್ಲಿ ಸಕ್ರಿಯೆ. ಇದು ಪ್ರಿಯದರ್ಶಿನಿ ಅವರ ಶಾರ್ಟ್ ಪ್ರೊಪೈಲ್. ಸಾಮಾಜಿಕ ರಂಗದಲ್ಲಿ ತೊಡಗಿಸಿಕೊಂಡು ಜನಸೇವೆಗೈಯಬೇಕೆಂಬ ತುಡಿತ, (ಕುಂದಾಪ್ರ ಡಾಟ್ ಕಾಂ) ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ತಾಯಿ ಶಾರದಾ ಬಿಜೂರು ಅವರ ಪ್ರೇರಣೆ, ಬೆಸ್ಕೂರು ಕುಟುಂಬದ ಪ್ರೋತ್ಸಾಹ. ಇವೆಲ್ಲದರಿಂದ ಪ್ರಿಯದರ್ಶಿನಿ ಮೊದಲ ಭಾರಿಗೆ ರಾಜಕೀಯ ರಂಗಕ್ಕೆ ಧುಮುಕುತ್ತದ್ದಾರೆ. ಕುಂದಾಪ್ರ ಡಾಟ್ ಕಾಂ ಲೇಖನ

    ಸೌಪರ್ಣಿಕಾ ಮಹಿಳಾ ಸಹಕಾರಿಯ ನಿರ್ದೇಶಕಿಯಾಗಿ, ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ತ್ರಾಸಿ ಯುವತಿ ಮಂಡಲದ ಅಧ್ಯಕ್ಷೆಯಾಗಿದ್ದ ಪ್ರೀಯದರ್ಶಿನಿ ಅವರಿಗೆ ರಾಜಕೀಯದ ಹಿನ್ನೆಲೆಯೂ ಇದ್ದ ಕಾರಣ ಬಿಜೆಪಿ ಪಕ್ಷದಿಂದ ಸ್ವರ್ಧಿಸುವ ಅವಕಾಶ ದೊರೆತಿದೆ. ಸೂಕ್ತ ಸಮಯದಲ್ಲಿ ದೊರೆತ ಅವಕಾಶ, ಪಕ್ಷದಿಂದಲೂ ಸಹಕಾರ, ಕುಟುಂಬ ವರ್ಗದ ಪ್ರೋತ್ಸಾಹದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸುತ್ತಿರುವ ಪ್ರಿಯದರ್ಶಿನಿ ಅವರಿಗೆ ಕಂಬದಕೋಣೆ ಜಿಪಂ ವ್ಯಾಪ್ತಿಯ ದೇವಾಡಿಗ ಸಮುದಾಯದ ಮತಗಳೇ ನಿರ್ಣಾಯಕವಾಗಲಿದೆ. ಕುಂದಾಪ್ರ ಡಾಟ್ ಕಾಂ ಲೇಖನ

    Priyadarshini Devadiga Beskur TP ZP Election Zilla Panchayat Election
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಮೀ ಗ್ರೂಪ್ಸ್ ಸಂಸ್ಥಾಪಕ, ಹೆಸರಾಂತ ಉದ್ಯಮಿ ವರದರಾಜ್ ಎಂ. ಶೆಟ್ಟಿ ಅವರ ವಿಶೇಷ ಸಂದರ್ಶನ

    14/12/2023

    Video ಅಪಘಾತಕ್ಕೀಡಾಗುವ ಅನಾಥ ಗೋವುಗಳ ಆಪತ್ಭಾಂದವ ಬೈಕ್ ಮೆಕ್ಯಾನಿಕ್ ಸಂಜೀವ

    14/10/2023

    INTERVIEW ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳೇ ನಮಗೆ ಮತವಾಗಲಿದೆ – ಗುರುರಾಜ ಶೆಟ್ಟಿ ಗಂಟಿಹೊಳೆ

    05/05/2023
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.