Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚುನಾವಣೆಗೆ ಕುಂದಾಫುರ ತಾಲೂಕು ಸಿದ್ಧ: 128 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾನೆ ಮತದಾರ ಪ್ರಭು
    ವಿಶೇಷ ವರದಿ

    ಚುನಾವಣೆಗೆ ಕುಂದಾಫುರ ತಾಲೂಕು ಸಿದ್ಧ: 128 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾನೆ ಮತದಾರ ಪ್ರಭು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ತಾಲೂಕಿನಲ್ಲಿ ಒಟ್ಟು 356 ಮತಗಟ್ಟೆ. ಸೂಕ್ಷ್ಮ 56, ಅತೀಸೂಕ್ಷ್ಮ 13 ನಕ್ಸಲ್ ಪೀಡಿತ ಪ್ರದೇಶ 27

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ರಾಜ್ಯದ ಎರಡನೇ ಹಂತದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಕುಂದಾಪುರ ತಾಲೂಕು ಸಿದ್ಧಗೊಂಡಿದ್ದು. ಶಾಂತಿಯುತ ಚುನಾವಣೆ ನಡೆಸುವ ಸಲುವಾಗಿ ಸಕಲ ಏರ್ಪಾಡುಗಳನ್ನು ಮಾಡಲಾಗಿದೆ. ತಾಲೂಕಿನಲ್ಲಿ 13 ಅತಿಸೂಕ್ಷ್ಮ, 56 ಸೂಕ್ಷ್ಮ ಹಾಗೂ 27 ನಕ್ಸ್‌ಲ್ ಪೀಡಿತ ಮತಗಟೆ ಹಾಗೂ, 260 ಸಾಮಾನ್ಯ ಮತಗಟ್ಟೆಗಳೆಂದು ವಿಭಾಗಿಸಲಾಗಿದೆ. ಅತಿಸೂಕ್ಷ್ಮ ಮತಗಟ್ಟೆಗಳ ಪೈಕಿ ಶಿರೂರು ಜಿ.ಪಂ. ಕ್ಷೇತ್ರದ 4, ತ್ರಾಸಿ ಜಿಪಂ1, ವಂಡ್ಸೆ ಜಿಪಂ 1, ಕಾವ್ರಾಡಿ ಜಿಪಂ 2 , ಕೋಟೇಶ್ವರ ಜಿಪಂನಲ್ಲಿ 3, ಸಿದ್ದಾಪುರ ಜಿಪಂ ಕ್ಷೇತ್ರದಲ್ಲಿ 2 ಹೀಗೆ ಒಟ್ಟು 13 ಅತಿಸೂಕ್ಷ್ಮ ಮತಗಟ್ಟೆಗಳ ಗುರುತಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ವರದಿ.

    ಮತದಾನ ಕಾರ್ಯಕ್ಕೆ ತಾಲೂಕಿನಲ್ಲಿ 393 ಪ್ರಿಸೈಡಿಂಗ್ ಆಫೀಸರ್, 392 ಅಸಿಸ್ಟೆಂಟ್ ಪ್ರಿಸೈಡಿಂಗ್ ಆಫೀಸರ್, 1176 ಪೋಲಿಂಗ್ ಆಫೀಸರ್ ಹಾಗೂ 392 ಗ್ರೂಫ್ ಡಿ ಸೇರಿದಂತೆ ಒಟ್ಟು 3,272 ಮಂದಿ ಸಿಬಂಧಿಗಳು ಕರ್ತವ್ಯ ನಿರ್ವಹಿಸಲಿದ್ದು, ಮತ ಕೇಂದ್ರದಲ್ಲಿ 1780 ಸಿಬ್ಬಂದಿ ಜೊತೆ ಓರ್ವ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಓರ್ವ ಡಿ ದರ್ಜೆ ಸಿಬ್ಬಂದಿ ಇರಲಿದ್ದಾರೆ. ಜೊತೆಗೆ 24 ಸೆಕ್ಟರ್ ಆಫೀಸರ್, 15 ಮಾಸ್ಟರ್ ಟ್ರೈನರ್ ಮತ್ತು 6 ಎ.ವಿ.ಎಂ. ಕಾರ್ಯನಿರ್ವಹಿಸಲಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ.

    ತಾಲೂಕಿನಲ್ಲಿ ಒಟ್ಟು 10 ಜಿ.ಪಂ. ಕ್ಷೇತ್ರಗಳಿಗೆ 29 ಅಭ್ಯರ್ಥಿಗಳು ಸ್ವರ್ಧಿಸುತ್ತಿದ್ದರೇ, 37 ತಾ.ಪಂ. ಕ್ಷೇತ್ರಗಳಿಗೆ99 ಮಂದಿ ಅಭ್ಯರ್ಥಿಗಳಿದ್ದಾರೆ ಸ್ವರ್ಧಿಸುತ್ತಿದ್ದಾರೆ, ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ಪ್ರಭುಗಳು ನಿರ್ಧರಿಸಲಿದ್ದಾರೆ. ಕುಂದಾಪುರ ತಾಲೂಕಿನಲ್ಲಿ ಒಟ್ಟು 3,05,471 ಮತದಾರರಿದ್ದಾರೆ. ಚುನಾವಣೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು, ಮಸ್ಟರಿಂಗ್ ಹಾಗೂ ಡೀಮಸ್ಟರಿಂಗ್ ಕುಂದಾಪುರದ ಭಂಡಾರ್‌ರ್ಕಾಸ್ ಕಾಲೇಜಿನಲ್ಲಿ ನಡೆಯುತ್ತದೆ. ಕುಂದಾಪ್ರ ಡಾಟ್ ಕಾಂ ವರದಿ

    ಇದನ್ನೂ ಓದಿ:
    ► ಕುಂದಾಫುರ ತಾಲೂಕು ಜಿಪಂ ಕ್ಷೇತ್ರ ಪರಿಚಯ – http://kundapraa.com/tag/tp-zp-election/
    ► ಕುಂದಾಪುರ ಜಿಪಂ-ತಾಪಂ ಚುನಾವಣೆ: ಮಹಿಳಾ ಮತದಾರರದ್ದೇ ಮೇಲುಗೈ – http://kundapraa.com/?p=11351

    Click here

    Click here

    Click here

    Call us

    Call us

    Like this:

    Like Loading...

    Related

    Election kundapura Taluk Panchayat Election TP ZP Election Zilla Panchayat Election
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ
    • ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d