Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕಿನಲ್ಲಿ ಮತದಾನ: ಕೆಲವೆಡೆ ಸಂಘರ್ಷ. ಹಲವೆಡೆ ನಿರಾತಂಕ
    ಊರ್ಮನೆ ಸಮಾಚಾರ

    ಕುಂದಾಪುರ ತಾಲೂಕಿನಲ್ಲಿ ಮತದಾನ: ಕೆಲವೆಡೆ ಸಂಘರ್ಷ. ಹಲವೆಡೆ ನಿರಾತಂಕ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ತಾಲೂಕಿನಲ್ಲಿ ಒಟ್ಟು 10 ಜಿಪಂ ಹಾಗೂ 37 ತಾಪಂ ಕ್ಷೇತ್ರಗಳಿಗೆ ೩೫೬ ಮತಗಟ್ಟೆಗಳಲ್ಲಿ ನಡೆದ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ, ಮತಯಂತ್ರದ ಕೆಟ್ಟದ್ದು ಹಾಗೂ ಸಣ್ಣಪುಟ್ಟ ಸಂಘರ್ಷಗಳನ್ನು ಹೊರತುಪಡಿಸಿದರೇ ಮತ್ತೆಲ್ಲೆಡೆ ಸಸೂತ್ರವಾದ ಮತದಾನ ನಡೆದಿದೆ.

    Click Here

    Call us

    Click Here

    ಜಡ್ಡಿನಗದ್ದೆಯಲ್ಲಿ ಚುನಾವಣೆ ಬಹಿಷ್ಕಾರ ಬ್ಯಾನರ್ ತೆಗೆದಿದ್ದ ರಿಂದ ಉದ್ವಿಘ್ನ ಸ್ಥಿತಿ, ನಕ್ಸಲ್ ಏರಿಯದಾಲ್ಲಿ ಚುರುಕು ಮತದಾನ, ಅತೀ ಸೂಕ್ಷ್ಮ ಮತ ಕೇಂದ್ರಗಳಲ್ಲಿ ಸರ್ಪಗಾವಲನಲ್ಲಿ ನಡೆದ ಮತದಾನ, ಕುಂದಾಪುರ ಹಂಗಳೂರು ಮತಘಟ್ಟೆ ಬಳಿ ಸಂಜೆ ಹೊತ್ತಿಗೆ ಮಾತಿನ ಚಕಮಕಿ ಲಾಠಿ ಚಾರ್ಜ್, ಉಪ್ಪುಂದದಲ್ಲಿ ಮಾತಿನ ಚಕಮಕಿ ನಡೆದಿದೆ. ಸ್ಥಳಕ್ಕೆ ಡಿಎಸ್ಪಿ ಮಂಜುನಾಥ ಶೆಟ್ಟಿ ಭೇಟಿ ನೀಡಿ ವಾತಾವರಣ ತಿಳಿ ಮಾಡಿದ್ದು, ಸ್ಥಳಕ್ಕೆ ರಿಸರ್ವ್ ಪೊಲೀಸ್ ಪಡೆ ಕರೆಸಲಾಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ

    ಬೆಳಗ್ಗೆ ಗ್ರಾಮೀಣ ಭಾಗದಲ್ಲಿ ಮತದಾನ ಚುರುಕಾಗಿದ್ದರೆ, ನಗರ ಪಟ್ಟಣ ಬಳಿ ಮತದಾನ ನೀರಸವಾಗಿ ಆರಂಭವಾಯಿತು. ಹಕ್ಲಾಡಿ ಗ್ರಾಪಂನಲ್ಲಿ ಬೆಳಗ್ಗೆ ಸರತಿ ಸಾಲು ಕಂಡುಬಂದರೆ, ವಯೋವೃದ್ಧರೊಬ್ಬರು ಸಂಬಂಧಿಗಳ ಸಹಕಾರದಲ್ಲಿ ಮತದಾನ ಮಾಡುವುದು ಕಂಡುಬಂತು. ಮತಘಟ್ಟೆ ಕೇಂದ್ರದ ಬಳಿ ಸರತಿ ಸಾಲಿಲ್ಲಿದಿದ್ದರೂ, ಮತ ಕೇಂದ್ರದ ಎದುರು ಕೌಂಟರ್‌ನಲ್ಲಿ ಜನ ದಟ್ಟಣೆಯಿತ್ತು. ಕೆಲವು ಕಡೆ ಎರಡೂ ಪಕ್ಷದವರೂ ಶಾಂತ ಚಿತ್ತದಿಂದ ಹರಟೆಯಲ್ಲಿ ಮಗ್ನವಾದ ದೃಶ್ಯವೂ ಕಂಡು ಬಂತು. ಕುಂದಾಪ್ರ ಡಾಟ್ ಕಾಂ ಸುದ್ದಿ

    ನಕ್ಸಲೈಟ್ ಪ್ರದೇಶದಲ್ಲಿ ಜನ ನಿರ್ಭೀತಿಯಿಂದ ಮತದಾನ ಮಾಡಿದ್ದು, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಕೇಂದ್ರದಲ್ಲಿ ಚುರುಕಿನ ಮತದಾನ ನಡೆಯಿತು. ಒಟ್ಟಾರೆ ಸಣ್ಣ ಪುಟ್ಟ ಅಹಿತಕರ ಘಟನೆ ಬಿಟ್ಟರೆ ಕುಂದಾಪುರದಲ್ಲಿ ಶಾಂತ ಮತದಾನ ನಡೆದಿದೆ

    Election-poll1 Election-poll2 Election-poll3 Election-poll5 Election-poll6

    Click here

    Click here

    Click here

    Click Here

    Call us

    Call us

    _MG_1163 _MG_1169 _MG_1172 _MG_1176

    _MG_1178 _MG_1179 _MG_1180 Maranakatte ward2

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    17 + seventeen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.