Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿಗೆ ಜೆಪಿ ಹೆಗ್ಡೆ ನಡೆ ಕಾರಣವಲ್ಲ: ಶಾಸಕ ಗೋಪಾಲ ಪೂಜಾರಿ ತಿರುಗೇಟು
    ಊರ್ಮನೆ ಸಮಾಚಾರ

    ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿಗೆ ಜೆಪಿ ಹೆಗ್ಡೆ ನಡೆ ಕಾರಣವಲ್ಲ: ಶಾಸಕ ಗೋಪಾಲ ಪೂಜಾರಿ ತಿರುಗೇಟು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಕಾಂಗ್ರೆಸ್ ಪಕ್ಷಕ್ಕೆ ಒಬ್ಬರೇ ನಾಯಕರಲ್ಲ. ಒಬ್ಬರು ಹೋದರೆ ಮತ್ತೊಬ್ಬರು ಬರುತ್ತಾರೆ. ಪಕ್ಷ ಸೋಲಿಗೆ ಒಂದೊಂದು ಘಟನೆಗಳು ಕಾರಣವಾಗುತ್ತವೇ ಹೊರತೂ ವ್ಯಕ್ತಿಯಲ್ಲ ನಡೆಯಲ್ಲ. ಜೆಪಿ ಹೆಗ್ಡೆಯವರನ್ನು ಮತ್ತೆ ಪಕ್ಷಕ್ಕೆ ಕರೆರದ್ದು ನಿಜ. ಆದರೆ ಅವರಿಂದಲೇ ಕಾಂಗ್ರೆಸ್ ಅಲ್ಲ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ತಿರುಗೇಟು ನೀಡಿದ್ದಾರೆ.

    Click Here

    Call us

    Click Here

    ಉಡುಪಿ ಜಿಲ್ಲೆಯಲ್ಲಿ ಜೆಪಿ ಇಲ್ಲದಿದ್ದರೆ ಕಾಂಗ್ರೆಸ್ ಮುಳುಗುತ್ತದೆ ಎಂದು ಅಂದಿನ ಜಿಲ್ಲಾಧ್ಯಕ್ಷ ಗೋಪಾಲ ಪೂಜಾರಿ ಅವರೇ ಪಕ್ಷಕ್ಕೆ ಮರಳುವಂತೆ ವಿನಂತಿಸಿಕೊಂಡಿದ್ದರು ಎಂಬ ಜಯಪ್ರಕಾಶ್ ಹೆಗ್ಡೆ ಅವರ ಹೇಳಿಕೆಯ ಬಗ್ಗೆ ಕುಂದಾಪ್ರ ಡಾಟ್ ಕಾಂ ಪ್ರಶ್ನಿಸಿದಾಗ ಶಾಸಕ ಪೂಜಾರಿ ಅವರು ಹೀಗೆ ಉತ್ತರಿಸಿದ್ದಾರೆ.

    ಜಯಪ್ರಕಾಶ್ ಹೆಗ್ಡೆಯವರು ಒಬ್ಬ ಉತ್ತಮ ನಾಯಕರು, ಎಂಪಿ ಆಗಿದ್ದವರು. ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್‌ನಿಂದ ಹೊರನಡೆದಿದ್ದಾರೆ. ಹಾಗಾಗಿ ಕಾಂಗ್ರೆಸ್‌ನಲ್ಲಿ ಉತ್ತಮ ಸ್ಥಾನಮಾನ ಸಿಗಲಿದೆ. ಮರಳಿ ಬನ್ನಿ ಎಂದಷ್ಟೇ ವಿಧಾನ ಪರಿಷತ್ ಚುನಾವಣೆಯ ಬಳಿಕ ಹೇಳಿದ್ದೆ. ಆದರೆ ಅವರಿಲ್ಲದಿದ್ದರೂ, ತಾನಿಲ್ಲದಿದ್ದರೂ ಪಕ್ಷವನ್ನು ಮುನ್ನಡೆಸಲು ಮತ್ಯಾರೋ ಬರುತ್ತಾರೆ. ವ್ಯಕ್ತಿಯಿಂದಲೇ ಪಕ್ಷವಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.  ಕುಂದಾಪ್ರ ಡಾಟ್ ಕಾಂ ಸುದ್ದಿ

    ಒಂದೊಂದು ಚುನಾವಣೆಯ ಮೇಲೂ ಒಂದೊಂದು ಘಟನೆಗಳೂ ಪ್ರಭಾವ ಬೀರುತ್ತವೆ. ಒಬ್ಬರು ಪಕ್ಷದಿಂದ ಹೊರನಡೆಯುವುದರಿಂದ ಸೋಲು-ಗೆಲುವುನ ಮೇಲೆ ಅಷ್ಟೇನು ಪರಿಣಾಮ ಬೀರದು. ಅಷ್ಟಾಗ್ಯೂ ಸೋಲು-ಗೆಲುವು ಇದ್ದದ್ದೇ. ಈ ಭಾರಿ ಸೋತರೂ ಭಾರಿ ಮತದ ಅಂತರ ಕಂಡಿಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯತ್ತ ಗಮನ ಹರಿಸಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸುವುದಾಗಿ ಅವರು ತಿಳಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    six + eighteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.