Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಾವಣ್ಯ ಬೈಂದೂರು 39ನೇ ವಾರ್ಷಿಕೋತ್ಸವ, ಗಾಂಧಿಗೆ ಸಾವಿಲ್ಲ ನಾಟಕ ಪ್ರದರ್ಶನ
    ಊರ್ಮನೆ ಸಮಾಚಾರ

    ಲಾವಣ್ಯ ಬೈಂದೂರು 39ನೇ ವಾರ್ಷಿಕೋತ್ಸವ, ಗಾಂಧಿಗೆ ಸಾವಿಲ್ಲ ನಾಟಕ ಪ್ರದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ರಂಗಭೂಮಿಯು ವಿಚಾರ ಪ್ರಚೋದಕ ಹಾಗೂ ಮನೋರಂಜನೆ ಆಧಾರಿತ ನಾಟಕಗಳೆಂಬ ಎರಡು ಕವಲುಗಳಾಗಿ ಸಾಗುತ್ತಿದೆ. ಕೇವಲ ಮನೋರಂಜನೆಯನ್ನು ಉದ್ದೇಶವಾಗಿಟ್ಟುಕೊಂಡು ಆರ್ಥಿಕ ಅಗತ್ಯತೆಯನ್ನು ನೀಗಿಸಿಕೊಳ್ಳುವ ನಾಟಕಗಳಿಂದ ಇತರ ಪ್ರಕಾರದ ನಾಟಕಗಳಿಗೆ ಕಂಟಕ ಬಂದೊದಗಿದೆ ಎಂದು ಮಂಗಳೂರು ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್ ಹೇಳಿದರು.

    Click Here

    Call us

    Click Here

    ಲಾವಣ್ಯ ರಿ. ಬೈಂದೂರು ಆಶ್ರಯದಲ್ಲಿ ಮೂರು ದಿನಗಳ ಕಾಲ ಬೈಂದೂರಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ರಂಗ ಸಂಭ್ರಮ-2016 ಹಾಗೂ 39ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು ಜಾತಿ ಸಂಘಟನೆಗಳಿಗೆ ದೊರೆಯುವಷ್ಟು ಬೆಂಬಲ ಕಲಾ ಸಂಘಟಕರಿಗೆ ದೊರೆಯುತ್ತಿಲ್ಲ. ಆದಾಗ್ಯೂ ಎಲ್ಲಾ ಏಳುಬೀಳುಗಳ ನಡುವೆ ಉತ್ಕೃಷ್ಟವಾದ ನಾಟಕಗಳನ್ನು ನೀಡುತ್ತಾ, ತನ್ನದೇ ಆದ ಪ್ರೇಕ್ಷಕ ವರ್ಗವನ್ನು ಸಂಪಾದಿಸಿಕೊಂಡಿರುವುದು ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ

    ಲಾವಣ್ಯ ಬೈಂದೂರು ಮಾಜಿ ಅಧ್ಯಕ್ಷ ಗಣಪತಿ ಎಸ್. ಅಧ್ಯಕ್ಷತೆ ವಹಿಸಿದ್ದರು. ಲಾವಣ್ಯದ ಸ್ಥಾಪಕ ಸದಸ್ಯ ಬಿ. ಉಮೇಶ್ ಕುಮಾರ್, ಲಾವಣ್ಯ ಅಧ್ಯಕ್ಷ ಬಿ. ರಾಮ ಟೈಲರ್ ಉಪಸ್ಥಿತರಿದ್ದರು. ಹಿರಿಯ ರಂಗ ಕಲಾವಿದ ವಿ.ಎಚ್. ನಾಯಕ್ ಅವರನ್ನು ಸನ್ಮಾನಿಸಲಾಯಿತು. ಲಾವಣ್ಯದ ಕೋಶಾಧ್ಯಕ್ಷ ನಾಗರಾಜ ಪಿ. ಯಡ್ತರೆ ಸ್ವಾಗತಿಸಿದರು. ಲಾವಣ್ಯದ ಕಾರ್ಯದರ್ಶಿ ನರಸಿಂಹ ಬಿ. ನಾಯಕ್ ವಾರ್ಷಿಕ ವರದಿ ವಾಚಿಸಿದರು. ಸೂರಜ್ ನಾಯಕ್ ಸನ್ಮಾನಿತರ ಪರಿಚಯ ಪತ್ರ ವಾಚಿಸಿದರು. ಕಾರ‍್ಯಕಾರಿ ಸದಸ್ಯ ಎಚ್. ಉದಯ ಆಚಾರ್ ಧನ್ಯವಾದಗೈದರು. ಸದಾಶಿವ ಡಿ. ಕಾರ್ಯಕ್ರಮ ನಿರೂಪಿಸಿದರು. ಲಾವಣ್ಯ ಬೈಂದೂರು ಕಲಾವಿದರಿಂದ ಗಿರೀಶ್ ಬೈಂದೂರು ನಿರ್ದೇಶನದ ಗಾಂಧಿಗೆ ಸಾವಿಲ್ಲ ನಾಟಕ ಪ್ರದರ್ಶನಗೊಂಡಿತು.

    • Photo Album: Gandhige Savilla Play by Lavanya Click Here

    Lavanya Byndoor 39th Anniversary (1) Lavanya Byndoor 39th Anniversary (2) Lavanya Byndoor 39th Anniversary (3) Lavanya Byndoor 39th Anniversary (5) Lavanya Byndoor 39th Anniversary (6) Lavanya Byndoor 39th Anniversary (7)

    Lavanya Byndoor 39th Anniversary (8) Lavanya Byndoor 39th Anniversary (9) Lavanya Byndoor 39th Anniversary (10)

    Click here

    Click here

    Click here

    Click Here

    Call us

    Call us

    Lavanya Byndoor Play Gandige Savilla (41)

    Lavanya R. Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    three × five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.