Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಕುಂದಾಪುರ: ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಪನ್ನ

    Updated:12/04/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ರಾಮಕ್ಷತ್ರಿಯ ಯುವಕ ಮಂಡಳಿ ರಾಮಕ್ಷತ್ರಿಯ ಸಂಘ ಸುವರ್ಣ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರುಗಿತು.

    Click Here

    Call us

    Click Here

    ಕುಂದಾಪುರದಲ್ಲಿ ಪ್ರಥಮ ಬಾರಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಶಿರ್ವಾದದೊಂದಿಗೆ ಶ್ರೀ ರಾಮಚಂದ್ರಾಪುರ ಮಠ ವೈದಿಕ ತಂಡ ಕಲ್ಯಾಣೋತ್ಸವ ನೆರವೇರಿತು.

    ಕಲ್ಯಾಣೋತ್ಸವ ಬೆಳಿಗ್ಗೆ ಕುಂದಾಪುರ ಶಾಸ್ತ್ರಿವೃತ್ತದಿಂದ ಶ್ರೀ ಸೀತಾರಾಮಚಂದ್ರ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಶ್ರೀ ಸೀತಾರಾಮಚಂದ್ರ ದೇವಸ್ಥಾನಕ್ಕೆ ತರಲಾಯಿತು. ಬೆಳಗ್ಗೆ 10:30ಕ್ಕೆ ಪೂಜಾ ಸಂಕಲ್ಪ ಮತ್ತು ರಾಮ ತಾರಕ ಹೋಮ ಜರುಗಿತು. ಅಪರಾಹ್ನ 12:30ಕ್ಕೆ ವಿಸೇಷ ಪೂಜೆ ಮತ್ತು ಪ್ರಸಾದ ವಿತರಣೆ ನಡೆದು, ಸರಿಯಾಗಿ 5:30ಕ್ಕೆ ಸೀತಾರಾಮಚಂದ್ರ ಕಲ್ಯಾಣೋತ್ಸವ ಆರಂಭವಾಯಿತು. ಈ ಸಂದರ್ಭದಲ್ಲಿ ಆಶೀರ್ವಚನೆ, ಭಜನೆ, ಭರತನಾಟ್ಯ, ಭಕ್ತಿಗೀತೆಗಳ ಕಾರ್ಯಕ್ರಮವೂ ಇತ್ತು.

    ಶಾಸ್ತ್ರೋಕ್ತವಾಗಿ ನಡೆದ ವಿವಾಹ ಸಂದರ್ಭದಲ್ಲಿ ಗಂಡು ಹೆಣ್ಣಿನ ಕಡೆಯವರು ವಧೂ-ವರರನ್ನು ಶೃಂಗರಿಸಿ ದಾರೆ ಮಂಟಕ್ಕೆ ತರಲಾಯಿತು. ಪುರೋಹಿತರ ವೇಧಘೋಷಗಳ ನಡುವೆ ಗಟ್ಟಿಮೇಳದ ಅಬ್ಬರದಲ್ಲಿ ಹಾರ ವಿನಿಮಯ ನಡೆಯಿತು. ನಂತರ ಮಂಗಳಸೂತ್ರ ಧಾರಣೆ ನಡೆಯಿತು. ವಿವಾಹದ ನಂತರ ಮಹಾ ಪ್ರಸಾದ ವಿತರಿಸಲಾಯಿತು.

    Read this: ಕುಂದಾಪುರ: ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ. ಉತ್ಸವಮೂರ್ತಿಯ ಪುರಮೆರವಣಿಗೆ – http://kundapraa.com/?p=13002

    Click here

    Click here

    Click here

    Call us

    Call us


    Sitaramachandra Kalyanotsava kundapura -ramakshatriya yuvaka mandali (6) Sitaramachandra Kalyanotsava kundapura -ramakshatriya yuvaka mandali (7)

    Sitaramachandra Kalyanotsava kundapura -ramakshatriya yuvaka mandali (1)
    Sitaramachandra Kalyanotsava kundapura -ramakshatriya yuvaka mandali (3) Sitaramachandra Kalyanotsava kundapura -ramakshatriya yuvaka mandali (4)

    Shri Sitaramachandra Kalyanotsava Pura Meravanige - Ramakshatriya Yuvaka mandali Kundapura (8) Shri Sitaramachandra Kalyanotsava Pura Meravanige - Ramakshatriya Yuvaka mandali Kundapura (6) - Copy

    Sitaramachandra Kalyanotsava kundapura -ramakshatriya yuvaka mandali (5)

    Ramakshatriya Ramakshatriya Sanga Kundapura RamakshatriyaYuvaka mandali
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.