Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಪ್ರತಿ ಮಳೆಗೂ ಗಾಂಧಿ ಮೈದಾನದ ಎದುರಿನ ಹೆದ್ದಾರಿಯಾಗುವುದು ಹೊಳೆ
    Recent post

    ಕುಂದಾಪುರ: ಪ್ರತಿ ಮಳೆಗೂ ಗಾಂಧಿ ಮೈದಾನದ ಎದುರಿನ ಹೆದ್ದಾರಿಯಾಗುವುದು ಹೊಳೆ

    Updated:22/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ
    ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೃಪೆಯಿಂದಾಗಿ ತಾಲೂಕಿನ ತೆಕ್ಕಟ್ಟೆಯಿಂದ ಆರಂಭಗೊಂಡು ಶಿರೂರಿನ ವರೆಗೂ ಮಳೆಗಾಲದಲ್ಲಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಕಾಮಗಾರಿ ಪೂರ್ಣಗೊಳ್ಳುವವರೆಗೆ ಪರಿತಪಿಸುವ ಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲಲ್ಲಿ ನಡೆಯುತ್ತಿರುವ ಅರೆಬರೆ ಕಾಮಗಾರಿ ವಾಹನ ಸವಾರು ಅದರಲ್ಲಿಯೂ ದ್ವಿಚಕ್ರ ವಾಹನ ಸವಾರರ ನಿದ್ದೆಗೆಡಿಸಿದ್ದು, ಬೆಸಿಗೆಯ ಧೂಳು, ಮಳೆಗಾಲದ ಕೆಸರಿನಿಂದಾಗಿ ಕಂಗೆಟಿದ್ದಾರೆ.

    Click Here

    Call us

    Click Here

    ಕುಂದಾಪುರ ಶಾಸ್ತ್ರೀ ವೃತ್ತದ ಬಳಿ ನಡೆಯುತ್ತಿರುವ ಮೇಲ್ಸೆತುವೆ ಕಾಮಗಾರಿಯಿಂದಾಗಿ ಒಂದೆಡೆ ಸಂಚಾರ ವ್ಯವಸ್ಥೆಯೇ ಅಸ್ಥವ್ಯಸ್ಥಗೊಂಡಿದ್ದರೇ, ಇನ್ನೊಂದಡೆ ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ನೀರು ನಿಂತು ವಾಹನ ಸವಾರರಿಗೆ ತೊಂದರೆಯನ್ನುಂಟುಮಾಡುತ್ತಿದೆ. ಪಾದಚಾರಿಗಳಂತೂ ಈ ಮಾರ್ಗದಲ್ಲಿ ಸಂಚರಿಸುವದೇ ಅಪಾಯ ಎಂಬ ಸ್ಥಿತಿ ನಿರ್ಮಾಣಗೊಂಡಿದೆ. ಕುಂದಾಪ್ರ ಡಾಟ್ ಕಾಂ ವರದಿ.

    ಕಳೆದ ಮುರು ವರ್ಷಗಳಿಂದ ಮಂದಗತಿಯಲ್ಲಿ ಸಾಗುತ್ತಿರುವ ಹೆದ್ದಾರಿ ಕಾಮಗಾರಿಯಿಂದಾಗಿ ಗಾಂಧಿ ಮೈದಾನದ ಎದುರು ಈ ಅವ್ಯವಸ್ಥೆ ತಲೆದೂರಿದ್ದು, ಜನಸಂದಣಿ ಇರುವ ಪ್ರದೇಶದಲ್ಲಾದರೂ ಶೀಘ್ರ ಕಾಮಗಾರಿ ಪೂರ್ಣಗೊಳಿಸಿದರೇ ನಿತ್ಯ ಎದುರಾಗುವ ಅಪಾಯಕ್ಕೆ ಕೊಂಚ ಮುಕ್ತಿ ದೊರೆಯಲಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಡುತ್ತಾರೆ. ಕುಂದಾಪ್ರ ಡಾಟ್ ಕಾಂ ವರದಿ.

    ????????????????????????????????????

    ????????????????????????????????????

    Click here

    Click here

    Click here

    Call us

    Call us

    drainage water flow over road due to rain near shashri circle (3) drainage water flow over road due to rain near shashri circle (4) drainage water flow over road due to rain near shashri circle (5)

    Like this:

    Like Loading...

    Related

    kundapura NH66 Rain Shastri Circle
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d