Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮ್ಮಿಲನ(ರಿ) ಯಳಜಿತ ಇದರ ಆಶ್ರಯದಲ್ಲಿ ವನಸಿರಿಯಲ್ಲೊಂದು ರಂಗತರಂಗ-2016 ಚಾಲನೆ
    ಊರ್ಮನೆ ಸಮಾಚಾರ

    ಸಮ್ಮಿಲನ(ರಿ) ಯಳಜಿತ ಇದರ ಆಶ್ರಯದಲ್ಲಿ ವನಸಿರಿಯಲ್ಲೊಂದು ರಂಗತರಂಗ-2016 ಚಾಲನೆ

    Updated:17/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ವರ್ಷಪೂರ್ತಿ ಕೃಷಿ-ಕೂಲಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಜನರಿಗೆ ಕಲಾಸಕ್ತಿ ವಿಶಿಷ್ಟವಾಗಿದ್ದು, ಸೂಕ್ತ ವೇದಿಕೆ ದೊರೆತರೆ ಅವರ ಪ್ರತಿಭೆ ಅನಾವರಣಗೊಳ್ಳುವುದಲ್ಲದೇ ಅಂತಹ ಅವಕಾಶಗಳನ್ನು ಒದಗಿಸಿಕೊಡುವ ಮೂಲಕ ಸಾಂಸ್ಕೃತಿಕ ಆಸಕ್ತಿಯನ್ನು ಪ್ರೋತ್ಸಾಹಿಸಿದಂತಾಗುವುದು ಎಂದು ಯಳಜಿತ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಮಂಗೇಶ್ ಶೆಣೈ ಹೇಳಿದರು.

    Click Here

    Call us

    Click Here

    ಪರಿಶಿಷ್ಟ ಪಂಗಡ, ಬುಡಕಟ್ಟು ಜನಾಂಗದ ರಂಗತಂಡ ‘ಸಮ್ಮಿಲನ(ರಿ) ಯಳಜಿತ’ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದೊಂದಿಗೆ ಯಳಜಿತದ ನಾಟ್ಯ ಗಣೇಶ ರಂಗಮಂದಿರದಲ್ಲಿ ಆಯೋಜಿಸಲಾದ ವನಸಿರಿಯಲ್ಲೊಂದು ರಂಗತರಂಗ-2016 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶುಭಶಂಸನೆಗೈದರು.
    ಗೊಳಿಹೊಳೆ ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು. ಯಳಜಿತ ಸ.ಹಿ.ಪ್ರಾ ಶಾಲೆ ಎಡಿಎಂಸಿ ಅಧ್ಯಕ್ಷ ಸುಬ್ಬಣ್ಣ ಕೊಠಾರಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯರುಗಳಾದ ಕುಪ್ಪಯ್ಯ ಪೂಜಾರಿ, ಶಿವರಾಜ ನಾಯ್ಕ್, ಯಳಜಿತ ಸಹಿಪ್ರಾ ಶಾಲೆಯ ಮುಖ್ಯೋಪಧ್ಯಾಯ ನಾರಾಯಣ ಹೋಬಳಿದಾರ್ ಮೊದಲಾದವರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಜನಪದ ಕಲಾವಿದ ರಾಮ ಮರಾಠಿ, ಅಧ್ಯಾಪಕ ಕೆ.ಎಂ. ಹೊಸೇರಿ ಹಾಗೂ ನಾಟಿ ವೈದ್ಯ ನಾರಾಯಣ ಮರಾಠಿ ಅವರನ್ನು ಸನ್ಮಾನಿಸಲಾಯಿತು. ಸಮ್ಮಿಲನ ರಿ. ಯಳಜಿತದ ಸಂಚಾಲಕ ಗಣಪತಿ ಹೋಬಳಿದಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಕ್ಷ ರಂಗು ಮರಾಠಿ ಸ್ವಾಗತಿಸಿದರು. ಕಾರ್ಯದರ್ಶಿ ವೆಂಕಟರಮಣ ವಂದಿಸಿದರು. ಶಿಕ್ಷಕ ಕೆ.ಎಂ. ಹೊಸೇರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಲಾವಣ್ಯ ಕಲಾವಿದರಿಂದ ಮುದ್ದಣ್ಣನ ಪ್ರಮೋಶನ್ ಪ್ರಸಂಗ ನಾಟಕ ಪ್ರದರ್ಶನಗೊಂಡಿತು.

    Sammilana R Yelajita - Ganapathi Hobalidar (2)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.