Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಬೈಂದೂರುಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ
    ಎಲ್ಲಿ ಏನು

    ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಬೈಂದೂರುಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ

    Updated:21/08/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ ಕೊಡಮಾಡುವ ಪ್ರತಿಷ್ಠಿತ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿಗೆ ಯುವ ಪತ್ರಕರ್ತ, ಕುಂದಾಪ್ರ ಡಾಟ್ ಕಾಂ ವೆಬ್ ಪೋರ್ಟೆಲ್ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಭಾಜನರಾಗಿದ್ದಾರೆ.

    Click Here

    Call us

    Click Here

    ಗ್ರಾಮೀಣ ಪ್ರದೇಶವನ್ನೇ ಕೇಂದ್ರವಾಗಿಟ್ಟುಕೊಂಡು ಪತ್ರಿಕೋದ್ಯಮದ ಹೊಸ ಆಯಾಮಕ್ಕೆ ಮುನ್ನುಡಿ ಬರೆದು ಕುಂದಾಪ್ರ ಡಾಟ್ ಕಾಂ ವೆಬ್ ಪೋರ್ಟೆಲ್ ಮೂಲಕ ಕುಂದಾಪುರ ತಾಲೂಕಿನ ಸಮಗ್ರ ಚಿತ್ರಣವನ್ನು ಒದಗಿಸಿ ಕುಂದನಾಡು ಹಾಗೂ ಭಾಷೆಗೆ ತನ್ನದೇ ಆದ ಕೊಡುಗೆ ನೀಡುತ್ತಾ ವೆಬ್ ಪತ್ರಿಕೋದ್ಯಮಿಯಾಗಿರುವುದಲ್ಲದೇ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಲಾಗುತ್ತಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

    ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯನ್ನು ಆರಂಭಿಸಿದ್ದ ಸುನಿಲ್ ಅವರ ಬರಹಗಳು ರಾಜ್ಯದ ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಪಿಯುಸಿ ದಿನಗಳಲ್ಲಿ ’ಕರಾವಳಿ ಧ್ವನಿ’ ಪತ್ರಿಕೆಯ ಬೈಂದೂರು ಭಾಗದ ವರದಿಗಾರರಾಗಿ ಪತ್ರಿಕೋದ್ಯಮ ಪ್ರವೇಶ ಮಾಡಿದ್ದ ಅವರು ಕಳೆದ ನಾಲ್ಕು ವರ್ಷಗಳಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಬೈಂದೂರನ್ನು ಸಮಗ್ರವಾಗಿ ಪರಿಚಯಿಸುವ ’ಬೈಂದೂರು ಡೈರೆಕ್ಟರಿ’ ಎಂಬ ಪುಸ್ತಕವನ್ನು ಪ್ರಕಟಿಸಿದ್ದಾರೆ. ’ಸ್ನೇಹತರಂಗ ಬೈಂದೂರು’ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2009ರಲ್ಲಿ ನಡೆದ ೧೪ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ, 2014ರಲ್ಲಿ ’ಆದಿ ಗ್ರಾಮೋತ್ಸವ ಯುವ ಗೌರವ’ ಪುರಸ್ಕಾರ ಸೇರಿದಂತೆ ಇತರೆ ಗೌರವ, ಸನ್ಮಾನಗಳು ಸಂದಿವೆ. ಎಂ.ಕಾಂ ಸ್ನಾತಕೋತ್ತರ ಪದವೀಧರರಾಗಿರುವ ಸುನಿಲ್, ಗಣೇಶ್ ಹೊಸನಗರ ಹಾಗೂ ಸುಲೋಚನಾ ದಂಪತಿಗಳ ಪುತ್ರರಾಗಿರುತ್ತಾರೆ.

    ಮನಪೂರ್ವಕ ಅಭಿನಂದನೆಗಳು. ನಿಮ್ಮ ಯಶಸ್ವಿ ಹಾದಿ ಹೀಗೆಯೇ ಮುಂದುವರಿಯಲಿ – ಕುಂದಾಪ್ರ ಡಾಟ್ ಕಾಂ ಬಳಗ

    Kundapra.com LogoSunil H. G. Byndoor

    Click here

    Click here

    Click here

    Call us

    Call us

    Kundapra.com Sunil H. G. Byndoor
    Share. Facebook Twitter Pinterest LinkedIn Tumblr Telegram Email
    Kundapra.com

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.