Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆದಿತ್ಯ ವಿವಿಧೋದ್ದೇಶ ಸಹಕಾರ ಸಂಘ: ಶೇ.15 ಡಿವಿಡೆಂಟ್ ಘೋಷಣೆ
    ಊರ್ಮನೆ ಸಮಾಚಾರ

    ಆದಿತ್ಯ ವಿವಿಧೋದ್ದೇಶ ಸಹಕಾರ ಸಂಘ: ಶೇ.15 ಡಿವಿಡೆಂಟ್ ಘೋಷಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:  ಸಹಕಾರಿ ಸಂಘವು ಆರಂಭವಾಗಿ ಕೇವಲ ಮೂರು ವರ್ಷದಲ್ಲಿ 9ಕೋಟಿಗೂ ಅಧಿಕ ವಹಿವಾಟುಗಳನ್ನು ನಡೆಸಿ ಸದಸ್ಯರ, ನಿರ್ದೇಶಕರ ಸಹಕಾರದಿಂದ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಾಗಿದೆ. ಆದುದರಿಂದ ಪ್ರಸಕ್ತ ಸಾಲಿನಲ್ಲಿ ಉತ್ತಮ ಆದಾಯ ಗಳಿಸಿದ ಹಿನ್ನೆಲೆಯಲ್ಲಿ ಶೇ.15 ಡಿವಿಡೆಂಟ್‌ನ್ನು ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷರಾದ ರಾಜೇಂದ್ರ ಹೆಗ್ಡೆ ಹೇಳಿದರು.

    Click Here

    Call us

    Click Here

    ಇತ್ತಿಚಿಗೆ ಸಂಘದ ಕಛೇರಿಯಲ್ಲಿ ಜರುಗಿದ ಹಂಗಳೂರಿನ ಆದಿತ್ಯ ವಿವಿಧೋದ್ದೇಶ ಸಹಕಾರಿ ಸಂಘ ಇದರ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

    ಸಭೆಯಲ್ಲಿ ಕಳೆದ ವರ್ಷದ ಆಯವ್ಯಯವನ್ನು ಮಂಡಿಸಿ 2016-17ನೇ ಸಾಲಿನ ಅಂದಾಜು ಆಯವ್ಯಯವನ್ನು ಸಭೆಯ ಗಮನಕ್ಕೆ ತರಲಾಯಿತು. ಆಡಳಿತ ಮಂಡಳಿಯ ಉಪಾಧ್ಯಕ್ಷ ವಿ. ದಿನೇಶ್ ದೇವಾಡಿಗ, ನಿರ್ದೇಶಕರಾದ ರತ್ನಾಕರ ಕೊಟೇಕಾರ್, ಸಂಜೀವ ದೇವಾಡಿಗ, ಕೃಷ್ಣ ದೇವಾಡಿಗ, ಪ್ರವೀಣಕುಮಾರ್ ಕೆ.ಬಿ., ಎ. ಜಯರಾಮ ಶೆಟ್ಟಿ, ಹರೀಶ್ ಬಿಲ್ಲವ, ಉದಯ ಮೆಂಡನ್, ಸಂತೋಷ ಕೋಣಿ, ಪ್ರಶಾಂತ ಕೊಲ್ಲೂರು, ಆಶಾ ಚಂದ್ರಶೇಖರ್, ವಿಜಯಲಕ್ಷ್ಮೀ ಗಣೇಶ್, ರವೀಂದ್ರ ಹೆಗ್ಡೆ, ಜಾರ್ಜ್ ಕರ್ವೆಲ್ಲೊ ಇನ್ನಿತರರು ಉಪಸ್ಥಿತರಿದ್ದರು.

    ಉಪಾಧ್ಯಕ್ಷ ಉಪಾಧ್ಯಕ್ಷ ವಿ. ದಿನೇಶ್ ದೇವಾಡಿಗ ವಂದಿಸಿದರು. ಸಂಘದ ಬೆಳವಣಿಗೆಯ ವರದಿಯನ್ನು ವ್ಯವಸ್ಥಾಪಕ ನಾರಾಯಣ ಬಿಲ್ಲವ ವಾಚಿಸಿದರು.

    _MG_0724 _MG_0722

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಲಿ: ಡಾ. ಕೃಷ್ಣ ಕಾಂಚನ್

    18/12/2025

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್
    • ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಲಿ: ಡಾ. ಕೃಷ್ಣ ಕಾಂಚನ್
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.