Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಮಾಸೆಬೈಲು: ತಮಿಳುನಾಡಿನಲ್ಲಿ ರಟ್ಟಾಡಿಯ ಯುವಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
    ಅಮಾಸೆಬೈಲು

    ಅಮಾಸೆಬೈಲು: ತಮಿಳುನಾಡಿನಲ್ಲಿ ರಟ್ಟಾಡಿಯ ಯುವಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

    Updated:14/09/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಅಮಾಸೆಬೈಲು: ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ರಟ್ಟಾಡಿಯ ವಾಹನ ಚಾಲಕ ಮಂಜುನಾಥ ಕುಲಾಲ ಅವರಿಗೆ ತಮಿಳುನಾಡಿನ ರಾಮೇಶ್ವರದಲ್ಲಿ ನಡೆದ ಹಲ್ಲೆಯನ್ನು ಖಂಡಿಸಿ ಮಂಜುನಾಥ ಕುಲಾಲ್‌ ಅವರ ಹುಟ್ಟೂರು ಅಮಾಸೆಬೈಲಿನಲ್ಲಿ ಪ್ರತಿಭಟನೆ ನಡೆಯಿತು.

    Click Here

    Call us

    Click Here

    ತಮಿಳುನಾಡಿನಲ್ಲಿರುವ ಇಲ್ಲಿಂದ ಹೋದ ಜನರು ದೈಹಿಕ, ಮಾನಸಿಕವಾಗಿ ನೊಂದಿದ್ದಾರೆ. ತಮಿಳುನಾಡಿನ ಪೊಲೀಸರ ವಶದಲ್ಲಿರುವ ನಮ್ಮವರಿಗೆ ಸೂಕ್ತ ರಕ್ಷಣೆ ಬೇಕಾಗಿದೆ. ಜಖಂಗೊಂಡ ವಾಹನಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರಲ್ಲದೇ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಧಿಕ್ಕಾರ ಕೂಗಿದರು. ಘಟನೆ ನಡೆದು ಕೆಲವು ಸಮಯ ಕಳೆದರೂ ರಾಜ್ಯ ಸರಕಾರವು ಸೂಕ್ತವಾಗಿ ಸ್ಪ‌ಧಿಂದಿಸುತ್ತಿಲ್ಲ, ಸರಕಾರ ಸಮಸ್ಯೆಯನ್ನು ಗಂಭೀರ‌ವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ತಮಿಳುನಾಡಿನಲ್ಲಿ ಹಲ್ಲೆಗೊಳಗಾದ ಮಂಜುನಾಥ ಕುಲಾಲ ಅವರ ಸಹೋದರ ದಿನೇಶ ಕುಲಾಲ, ಅಮಾಸೆಬೈಲು ಸಿ.ಎ. ಬ್ಯಾಂಕಿನ ಅಧ್ಯಕ್ಷ ಆರ್‌ ನವೀನ್‌ಚಂದ್ರ ಶೆಟ್ಟಿ, ಅಮಾಸೆಬೈಲು, ಗೋಳಿಯಂಗಡಿ, ಸಿದ್ದಾಪುರ, ಹಾಲಾಡಿ, ಬಾಡಿಗೆ ರಿಕ್ಷಾ, ಟ್ಯಾಕ್ಸಿ, ಗೂಡ್ಸ್‌ ವಾಹನ ಮಾಲಕರು ಪ್ರತಿಭಟನೆ ನಡೆಸಿದ್ದರು. ಘಟನೆಯನ್ನು ಖಂಡಿಸಿ ಪೇಟೆಯಲ್ಲಿ ಜಾಥಾ ನಡೆಸಿದರು ಹಾಗೂ ಅಮಾಸೆಬೈಲು ಠಾಣಾ ಉಪನಿರೀಕ್ಷಕ ಸುದರ್ಶನ ಅವರಿಗೆ ಮನವಿ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    Comments are closed.

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.