Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳ ಜ್ಞಾನ ವಿಸ್ತಾರಕ್ಕೆ ಕಾಮರ್ಸ್ ಲ್ಯಾಬ್ ಸರಕಾರಿ: ಎಸ್. ರಾಜು ಪೂಜಾರಿ
    ಕ್ಯಾಂಪಸ್ ಕಾರ್ನರ್

    ವಿದ್ಯಾರ್ಥಿಗಳ ಜ್ಞಾನ ವಿಸ್ತಾರಕ್ಕೆ ಕಾಮರ್ಸ್ ಲ್ಯಾಬ್ ಸರಕಾರಿ: ಎಸ್. ರಾಜು ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಮರ್ಸ್ ಲ್ಯಾಬ್ ಉದ್ಘಾಟನೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಪಠ್ಯವಸ್ತುವಿನ ಹೊರತಾದ ಮಾಹಿತಿ ಸಂಗ್ರಹಿಸಿ ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ಪೂರಕವಾಗುವ ಒಂದು ವಿನೂತನ ಪ್ರಯತ್ನ ಅವನ್ನು ಬೈಂದೂರು ಪದವಿ ಕಾಲೇಜಿನಲ್ಲಿ ಮಾಡಲಾಗಿದ್ದು ಅವು ವಿದ್ಯಾರ್ಥಿಗಳ ಜ್ಞಾನ ವಿಸ್ತಾರ ಮತ್ತು ಉದ್ಯೋಗ ಗಳಿಕೆಗೆ ಸಹಕಾರಿಯಾಗುತ್ತವೆ ಎಂದು ಕಾಲೇಜು ಅಭಿವೃದ್ಧಿ ಮಂಡಳಿಯ ಸದಸ್ಯ ಎಸ್. ರಾಜು ಪೂಜಾರಿ ಹೇಳಿದರು.

    ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರಂಭವಾದ ಕಾಮರ್ಸ್ ಲ್ಯಾಬರೇಟರಿಯನ್ನು ಉದ್ಘಾಟಿಸಿ ಮಾತನಾಡಿದರು.

    ಪ್ರಾಂಶುಪಾಲ ಬಿ. ಎ. ಮೇಳಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಾಮರ್ಸ್ ವಿಭಾಗ ಮುಖ್ಯಸ್ಥ ಡಾ. ಉಮೇಶ ಮಯ್ಯ ಕಾಮರ್ಸ್ ಲ್ಯಾಬ್ ವಿದ್ಯಾರ್ಥಿಗಳ ಪಠ್ಯವಸ್ತು ಕಲಿಕೆ ಮತ್ತು ಪ್ರಾಯೋಗಿಕ ಕಲಿಕೆಯ ನಡುವಿನ ಕೊಂಡಿಯಾಗಿರುತ್ತದೆ. ದೇಶದ ವಾಣಿಜ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹತ್ತಾರು ಮಹತ್ವದ ವಿಷಯಗಳನ್ನು ಇಲ್ಲಿ ಸಂಗ್ರಹಿಸಿ ಇಡಲಾಗಿದೆ. ಬ್ಯಾಂಕ್, ವಿಮೆ, ಶೇರು ಮಾರುಕಟ್ಟೆ, ಕಂಪನಿ ವ್ಯವಹಾರಗಳು, ನಿರ್ವಹಣಾ ವಿಜ್ಞಾನ ಇತ್ಯಾದಿ ವಿಚಾರಗಳನ್ನು ಇಲ್ಲಿ ಕಲಿಯಲು ಅವಕಾಶವಿದೆ ಎಂದರು.

    ಅತಿಥಿಯಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಇನ್ನೋರ್ವ ಸದಸ್ಯ ಎಸ್. ಜನಾರ್ದನ ಮರವಂತೆ ಶುಭ ಹಾರೈಸಿದರು. ವಿಭಾಗದ ಉಪನ್ಯಾಸಕ ಅಣ್ಣಪ್ಪ ಪೂಜಾರಿ ವಂದಿಸಿದರು. ಎಸ್. ಮಣಿಕಂಠ ನಿರೂಪಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Raju Poojary
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d