Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಸುವರ್ಣ ಮಹೋತ್ಸವ
    ಊರ್ಮನೆ ಸಮಾಚಾರ

    ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಸುವರ್ಣ ಮಹೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ದೇವಾಲಯಗಳಲ್ಲಿ ನಡೆಯುವ ಕರ್ಮಕ್ಕೆ ವಿಶೇಷ ಫಲ ದೊರಕುವುದಲ್ಲದೇ ಅಚಲವಾದ ನಂಬಿಕೆಯಿಂದ ಪ್ರಾರ್ಥಿಸಿದಲ್ಲಿ ದೇವರ ಪರಿಪೂರ್ಣ ಅನುಗ್ರಹವಾಗುತ್ತದೆ. ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಸರ್ವರ ಸಹಕಾರದೊಂದಿಗೆ ಒಗ್ಗಟ್ಟಿನಿಂದ ಮುಂದುವರಿದರೆ ಏನನ್ನಾದರೂ ಸಾಧಿಸಬಹುದು ಎಂದು ರಾಯಚೂರಿನ ಉದ್ಯಮಿ ಯು. ಸದಾನಂದ ಪ್ರಭು ಹೇಳಿದರು.

    Click Here

    Call us

    Click Here

    ಉಪ್ಪುಂದ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಹಾಗೂ ನೂತನ ಆಡಳಿತ ಟ್ರಸ್ಟಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿರಿಯರು ಹಾಕಿಕೊಟ್ಟ ವಿಚಾರಧಾರೆ ಹಾಗೂ ಸ್ವ-ಪ್ರತಿಭೆಯಿಂದ ಸಪ್ತ ಕೊಂಕಣಿ ಸಮುದಾಯದ ಭವ್ಯ ಪರಂಪರೆ ನಡೆದುಬಂದಿದೆ. ನಮ್ಮಲ್ಲಿರುವ ದ್ವೇಷ, ಮನೆಯ ಸಮಸ್ಯೆಗಳ ಚರ್ಚೆ ಈ ಚೌಕಟ್ಟಿನ ಒಳಗೆ ತಾರದೇ ಸಹಬಾಳ್ವೆ, ನೆಮ್ಮದಿ ಹಾಗೂ ಸಂತೋಷಕ್ಕಾಗಿ ಆತ್ಮ, ದೇಹಶುದ್ದರಾಗಿ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ಪರಮೋನ್ನತಿಗಾಗಿ ದೇವರಲ್ಲಿ ಪ್ರಾರ್ಥಿಸಬೇಕು ಎಂದರು.

    ಡಾ. ಎಸ್. ಎನ್. ಪಡಿಯಾರ್ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀಧರ ಪ್ರಭು, ಎನ್. ಅಚ್ಚುತ ಪೈ ನದಿಕಂಠ, ಬಿ. ಗಣಪತಿ ಪ್ರಭು, ಯು. ವಿಷ್ಣು ಪಡಿಯಾರ್ ಹಾಗೂ ಹಿರಿಯರ ಅನುಪಸ್ಥಿತಿಯಲ್ಲಿ ಹರೀಶ್ ಡಿ. ಭಟ್, ಸರಸ್ವತಿ ಭಟ್, ಎನ್. ನಾಗಪ್ಪಯ್ಯ ಪೈ ಭಟ್ಕಳ, ಯು. ಸತೀಶ್ ಪಡಿಯಾರ್, ಯು. ಶ್ರೀನಾಥ ಪಡಿಯಾರ್, ಯು. ಕಾಶೀನಾಥ ಪಡಿಯಾರ್, ಯು. ಉದಯ್ ಪಡಿಯಾರ್, ಯು. ಸುಧಾಕರ ಪ್ರಭು ಇವರಿಗೆ ಸನ್ಮಾನಿಸಲಾಯಿತು. ನೂತನ ಆಡಳಿತ ಟ್ರಸ್ಟಿಗಳ ಪದಗ್ರಹಣದ ನಂತರ ಅಧಿಕಾರ ಹಸ್ತಾಂತರಿಸಲಾಯಿತು.

    ಕೊಲ್ಲೂರು ವಲಯ ಜಿಎಸ್‌ಬಿ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ ಪಡಿಯಾರ್ ಯಳಜೀತ, ಉದ್ಯಮಿಗಳಾದ ಕೆ. ವೆಂಕಟೇಶ ಕಿಣಿ, ಕೆ. ಪ್ರಭಾಕರ ಕಿಣಿ, ಯು. ಅನಂತ ಪಡಿಯಾರ್, ಯು. ರಾಜೀವ ಭಟ್, ಯು. ರಾಮಚಂದ್ರ ಪ್ರಭು, ಯು. ವೆಂಕಟೇಶ ಪ್ರಭು, ಟ್ರಸ್ಟಿನ ಉಪಾಧ್ಯಕ್ಷ ರಾಜೇಶ್ ಪೈ, ಲಾವಣ್ಯ ಬೈಂದೂರು ಇದರ ಗೌರವಾಧ್ಯಕ್ಷ ಯು. ಶ್ರೀನಿವಾಸ ಪ್ರಭು, ಜಾದೂಗಾರ ಓಗಣೇಶ್ ಕಾಮತ್ ಉಪಸ್ಥಿತರಿದ್ದರು. ಬಿ. ವಿಠಲದಾಸ್ ಪ್ರಭು ನಿರೂಪಿಸಿದರು. ಆರಂಭದಲ್ಲಿ ಸಮಾಜದ ಮಕ್ಕಳು, ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಡಳಿತ ಮಂಡಳಿಯ ಐವತ್ತರ ಸವಿನೆನಪಿಗಾಗಿ ಬೆಳಿಗ್ಗೆ ದೇವಳದಲ್ಲಿ ಹತ್ತು ಸಮಸ್ತರಿಂದ ಲೋಕಲ್ಯಾಣಾರ್ಥವಾಗಿ ಲಘುವಿಷ್ಣು ಹವನ ನೆರವೇರಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    15 − seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.