Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎ.13: ಹೆಮ್ಮಾಡಿ ಲಕ್ಷ್ಮೀನಾರಾಯಣ ದೇವರ ಬ್ರಹ್ಮರಥೋತ್ಸವ
    ಎಲ್ಲಿ ಏನು

    ಎ.13: ಹೆಮ್ಮಾಡಿ ಲಕ್ಷ್ಮೀನಾರಾಯಣ ದೇವರ ಬ್ರಹ್ಮರಥೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಹೆಮ್ಮಾಡಿ: ಇಲ್ಲಿನಪುರಾತನ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನವು ಉಡುಪಿ ಜಿಲ್ಲೆಯ ಧಾರ್ಮಿಕ, ಐತಿಹಾಸಿಕ ಮಹತ್ವದ ದೇವಾಲಯಗಳಲ್ಲೊಂದಾಗಿದೆ. ನಂಬಿದ ಭಕ್ತರ ರಕ್ಷಣೆ, ಬೆಳವಣಿಗೆ, ಸಂತಾನ ಪ್ರಾಪ್ತಿ ಮತ್ತು ಸಕಲ ಆಶೋತ್ತರಗಳನ್ನು ಈಡೇರಿಸುವ ಮಹಾನ್ ಚೈತ್ಯಮೂರ್ತಿ ಶ್ರೀಲಕ್ಷ್ಮೀನಾರಾಯಣ ದೇವರ ದಿವ್ಯ ಸನ್ನಿಧಿಯಲ್ಲಿ ಸಂಭ್ರಮದ ವಾರ್ಷಿಕ ಶ್ರೀಮನ್ಮಹಾರಥೋತ್ಸವ ಎಪ್ರಿಲ್ 13ರಂದು ಸಂಪನ್ನಗೊಳ್ಳುತ್ತಿದೆ.

    Click Here

    Call us

    Click Here

    ಶ್ರೀಮನ್ಮಹಾರಥೋತ್ಸವದ ಅಂಗವಾಗಿ ಏಪ್ರಿಲ್ 8ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಎ. 12ರಂದು ಪ್ರಾಕಾರಶುದ್ಧಿ, ಕಲಶಾಭಿಷೇಕ, ಹೋಮ, ಮಹಾ ನೈವೇದ್ಯ, ಬ್ರಾಹ್ಮಣ ಸಂತರ್ಪಣೆ, ಸಂಜೆ ಹೆಮ್ಮಾಡಿ ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ, ರಾತ್ರಿ ಹಿರೆರಂಗಪೂಜೆ. ಎ. 13ರಂದು ಪ್ರಾಕಾರಶುದ್ಧಿ, ಕಲಶಾಭಿಷೇಕ, ಹೋಮ, ರಥಶುದ್ಧ, ಮಹಾಮಂಗಳಾರತಿ, ರಥಬಲಿ, ಅಭಿಜಿನ್ ಸುಮುಹೂರ್ತದಲ್ಲಿ ರಥಾರೋಹಣ, ರಥಕಾಣಿಕೆ, ರಥಚಲನೆ ಹಾಗೂ ಮಹಾಅನ್ನಸಂತರ್ಪಣೆ. ಸಂಜೆ 5 ಗಂಟೆಗೆ ರಥ ಅವರೋಹಣ, ರಾತ್ರಿ ಭೂತಬಲಿ, ಶಯನೋತ್ಸವ. ಎ. 14ರಂದು ದೇವರನ್ನು ಏಳಿಸುವುದು, ಸಂಪೂರ್ಣ ಅಷ್ಟಾವಧಾನ, ಅಂಕುರ ಪ್ರಸಾದ ವಿತರಣೆ, ತುಲಾಭಾರ ಸೇವೆ, ರಾತ್ರಿ ಓಕುಳಿಸೇವೆ. ಎ. 15ರಂದು ಅವಭೃತ ಸ್ನಾನ, ಮೃಗಯಾನ, ಹೊಳೆಯಾನ, ಹೆಮ್ಮಾಡಿ ಗ್ರಾಮದಲ್ಲಿ ಕಟ್ಟೆ ಉತ್ಸವ, ಧ್ವಜ ಅವರೋಹಣ, ಯಾಗ ಪೂರ್ಣಾಹುತಿ, ಸಂಪ್ರೋಕ್ಷಣ್ಯ ಮಹಾ ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ದೇವಳದ ತಂತ್ರಿ ಕೋಟ ವಿಘ್ನೇಶ್ವರ ಸೋಮಯಾಜಿ ಮತ್ತು ಪ್ರಧಾನ ಅರ್ಚಕ ನರಸಿಂಹಮೂರ್ತಿ ಹೊಳ್ಳ ಅವರ ನೇತೃತ್ವದಲ್ಲಿ ಜರಗಲಿವೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್‌ಕುಮಾರ್ ಭಟ್ ಅವರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    15 + 10 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.