Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಿತ್ತೂರು: ನೀರು ನಿಲ್ಲಿಸಿದ ಮೂರೇ ದಿನದಲ್ಲಿ ಒಡೆದ ಕಿಂಡಿ ಅಣೆಕಟ್ಟಿನ ಹಲಗೆ
    Recent post

    ಚಿತ್ತೂರು: ನೀರು ನಿಲ್ಲಿಸಿದ ಮೂರೇ ದಿನದಲ್ಲಿ ಒಡೆದ ಕಿಂಡಿ ಅಣೆಕಟ್ಟಿನ ಹಲಗೆ

    Updated:13/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ಇಲ್ಲಿನ ಚಿತ್ತೂರು ಗ್ರಾ.ಪಂ ವ್ಯಾಪ್ತಿಯ ವಂಡ್ಸೆ ನಂದ್ರೊಳ್ಳಿ ರಸ್ತೆ ಬಳಿಯ ನ್ಯಾಗಲ ಮನೆ ಕಿಂಡಿ ಅಣೆಕಟ್ಟಿಗೆ ಹಾಕಲಾದ ಫೈಬರ್ ಹಲಗೆಯ ಬದಿ ಒಡೆದು ನೀರು ಹರಿದು ಹೋಗುತ್ತಿದ್ದು, ಕೃಷಿಕಾರ್ಯಕ್ಕಾಗಿ ನಿಲ್ಲಿಸಲಾಗಿದ್ದ ನೀರು ಪೋಲಾಗುತ್ತಿದೆ.

    Click Here

    Call us

    Click Here

    ಕಳೆದ ವರ್ಷ ಈ ಕಾಮಾಗಾರಿಯನ್ನು ಆರಂಭಿಸಲಾಗಿತ್ತು. ಈಗ ಈ ಕಿಂಡಿ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಂಡಿದ್ದು, ಕಳೆದ ಮಂಗಳವಾರದಂದು ಈ ಅಣೆಕಟ್ಟಿನ ಕಿಂಡಿಗೆ ಪೈಬರ್‌ನ ಹಲಗೆಗಳನ್ನು ಅಳವಡಿಸಲಾಗಿತ್ತು. ಆದರೆ ಫೈಬರ್ ಹಲಗೆ ಹಾಕಿದ ಮೂರೇ ದಿನದಲ್ಲಿ ಫೈಬರ್‌ನ ಒಂದು ಭಾಗ ಒಡೆದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

    ಕಾಮಗಾರಿಗೆ ಐದು ವರ್ಷಗಳ ಕಾಲ ನಿರ್ವಹಣೆ ಹೊಣೆಯಿದ್ದು, ಐದು ವರ್ಷಗಳ ಕಾಲ ಏನೆ ಸಮಸ್ಯೆ ಬಂದರೂ ಅದರ ನಿರ್ವಹಣೆ ನಮ್ಮದಾಗಿರುತ್ತದೆ. ಈಗ ಅಳವಡಿಸಲಾದ ಫೈಬರ್ ಹಲಗೆ ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದು, ಇದರ ಸಾಮರ್ಧ್ಯವನ್ನು ಅರಿಯುವ ಉದ್ದೇಶವನ್ನು ಹೊಂದಿ ಅಳವಡಿಸಲಾಗಿದೆ. ಇದು ಯಶಸ್ವಿಯಾಗದ ಹಿನ್ನೆಲೆ ಇದಕ್ಕೆ ಬೇರೆ ಸದೃಡ ಹಲಗೆಯನ್ನು ಅಳವಡಿಸುತ್ತೇವೆ. – ಕಾಮಗಾರಿ ನಡೆಸಿದ ಗುತ್ತಿಗೆದಾರ

    Like this:

    Like Loading...

    Related

    Chittur Chittur GP
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d