Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನುಡಿಸಿರಿಯ ಊಟ-ಉಪಹಾರ ಮಾತ್ರ ಭರ್ಜರಿ
    alvas nudisiri

    ನುಡಿಸಿರಿಯ ಊಟ-ಉಪಹಾರ ಮಾತ್ರ ಭರ್ಜರಿ

    Updated:20/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಶಾಂಭವಿ ಎಂ. ಜೆ. | ಕುಂದಾಪ್ರ ಡಾಟ್ ಕಾಂ ವರದಿ
    ಮೂಡುಬಿದಿರೆ: ರಾಜ್ಯದ ವಿವಿಧೆಡೆಗಳಿಂದ ನಾಡಿನ ನುಡಿ ಸಂಸ್ಸೃತಿಯ ರಾಷ್ಟ್ರೀಯ ಸಮ್ಮೇಳನವನ್ನು ಸವಿಯಲು ಬರುವವರಿಗಾಗಿ ಬಗೆ ಬಗೆಯ ಉಪಹಾರ, ಭೋಜನ ಸವಿಯುವ ಅವಕಾಶ. ಸಾವಿರಾರು ಜನರಿಗೆ ಎಲ್ಲಿಯೂ ಲೋಪವಾಗದಂತೆ ಸಮಯಕ್ಕೆ ಸರಿಯಾಗಿ ತಯಾರಾಗುವ ಅಡುಗೆ, ಅಚ್ಚುಕಟ್ಟಾಗಿ ಬಡಿಸುವ ತಂಡ. ಜನಸಾಮಾನ್ಯರಿಂದ ಹಿಡಿದು ಅತಿಥಿ ಗಣ್ಯರ ತನಕವೂ ಒಂದೇ ಬಗೆಯ ಊಟ ಉಪಹಾರ. ಇದು ನುಡಿಸಿರಿಯ ವಿಶೇಷತೆ.

    Click Here

    Call us

    Click Here

    ಕಲೆ, ಸಾಹಿತ್ಯ ಸಾಂಸ್ಕೃತಿಕ ಉತ್ಸವವು ಕಣ್ಮನಗಳಿಗೆ ಮುದನೀಡಿದರೇ, ನುಡಿಸಿರಿಯ ಸವಿ ಭೋಜನ ಹೊಟ್ಟೆಯ ಹಸಿವನ್ನು ತಣಿಸುತ್ತೆ. ೧೮೦ ಮಂದಿಯನ್ನೊಳಗೊಂಡ ತಂಡ ಒಂದೇ ಕಡೆ ಅಡುಗೆಯ ತಯಾರಿಸಿದ್ದು, ಬೆಳೆಗ್ಗೆ ಮೂರು ಬಗೆಯ ತಿಂಡಿ ಮತ್ತು ಟಿ-ಕಾಫಿ, ಮಧ್ಯಾಹ್ನ ಮತ್ತು ರಾತ್ರಿ ವೇಳೆ ಪಲ್ಯ, ಸಾರು, ತೊವೆ, ಗಸಿ, ಸಾಂಬಾರುಗಳನ್ನು ನಾಲ್ಕು ದಿನವೂ ನೀಡಲಾಗುತ್ತದೆ.
    ನುಡಿಸಿರಿಯಲ್ಲಿ ಇಡ್ಲಿ ಸಾಂಬಾರು ಶಿರಾ, ಉಪ್ಪಿಟ್ಟು, ಅವಲಕ್ಕಿ, ಚಹಾ, ಕಾಫಿ, ಟೊಮೆಟೊಬಾತ್, ಜೈನ್‌ಕೇಕ್, ಶಾವಿಗೆಬಾತ್, ಅವಲಕ್ಕಿ ತಿಂಡಿಗಳ ಪಟ್ಟಿಯಲ್ಲಿದ್ದು ದಿನದ ಬೆಳಿಗ್ಗೆ ಮೂರು ಬಗೆಯ ತಿಂಡಿಯನ್ನು ಮಾಡಲಾಗುತ್ತಿದೆ.

    ಶಿರಾ ಹೊನ್ನಾವರದ ವಿಶೇಷ ಖಾದ್ಯವಾಗಿದ್ದು ಅದನ್ನು ಮಾಡಲು ಅಲ್ಲಿನ ಜನರನ್ನೇ ಕರೆಯಿಸಲಾಗಿದೆ. ಜೈನ ಕೇಕ್ ಮೂಡುಬಿದಿರೆಯ ವಿಶೇಷವಾಗಿದ್ದು ಅದನ್ನು ಭಾನುವಾರದ ತಿಂಡಿಯ ಪಟ್ಟಿಗೆ ಸೇರಿಸಲಾಗಿದೆ. ಒಂದು ದಿನದಲ್ಲಿ ಉಪಹಾರಕ್ಕೆ ೧೫೦೦೦ ಜನ ಉಪಹಾರ ಸೇವಿಸಿದರೆ ಮಧ್ಯಾಹ್ನ ಮತ್ತು ರಾತ್ರಿ ೨೮೦೦೦ ಮಂದಿ ಉಟ ಮಾಡುತ್ತಿದ್ದಾರೆ.

    ೧೩ವರ್ಷದಿಂದ ನುಡಿಸಿರಿಯಲ್ಲಿ ಅಡುಗೆ ಕಾರ್ಯದ ಜವಾಬ್ದಾರಿ ವಹಿಸಿಕೊಂಡಿರುವ ಶರತ್‌ಕುಮಾರ್ ಜೈನ್ ಅವರೊಂದಿಗಿನ ೧೮೦ ಕೆಲಸಗಾರು ಒಂದು ದಿನದಲ್ಲಿ ೧೮೦೦೦ ಜನರಿಗೆ ಊಟದ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಸ್ವಯಂ ಸೇವಕರು ವಿವಿಧ ಕೌಂಟರ್‌ಗಳಲ್ಲಿ ನುಡಿಸಿರಿ ಅಭಿಮಾನಿಗಳು, ಆಹ್ವಾನಿತರು, ಅತಿಥಿಗಳಿಗೆ ವಿವಿಧ ಕೌಂಟರ್‌ಗಳಲ್ಲಿ ಅಚ್ಚುಕಟ್ಟಾಗಿ ಬಡಿಸುತ್ತಾರೆ.

    ಜನರಿಗೆ ಯಾವುದೇ ತೊಂದರೆಯಾಗದಲ್ಲಿ ಊಟದ ವ್ಯವಸ್ಥೆಯನ್ನು ಮಾಡಿದ್ದು ಎಲ್ಲಿಯೂ ಅಡುಗೆ ಕಡಿಮೆಯಾಗಿಲ್ಲ ಎನ್ನುತ್ತಾರೆ ಅಡುಗೆ ವಿಭಾಗದ ಮುಖ್ಯಸ್ಥ ಪ್ರಮೋದ್ ಹೆಗ್ಡೆ

    Click here

    Click here

    Click here

    Click Here

    Call us

    Call us

    news-19-lunch3 news-19-lunch2

    Alvas Nudisiri Story
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026
    Leave A Reply Cancel Reply

    five × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.