Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎ.26: ರಂಗಮನೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ
    ಎಲ್ಲಿ ಏನು

    ಎ.26: ರಂಗಮನೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುಳ್ಯ: ಹಳೆಗೇಟಿನ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಏಪ್ರಿಲ್ 26ರಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭಗೊಳ್ಳಲಿದೆ. ಯಕ್ಷಗುರು ಶ್ರೀ ಸಬ್ಬಣಕೋಡಿ ರಾಮಭಟ್‌ ನಾಟ್ಯ ತರಬೇತಿಯನ್ನು ನೀಡಲಿದ್ದಾರೆ.
    ಉಳಿದಂತೆ ಯಕ್ಷಗಾನದ ವಿವಿಧ ಪ್ರಾಕಾರಗಳ ತರಬೇತಿ ನೀಡಲು ಅತಿಥಿ ಗುರುಗಳಾಗಿ ಮತ್ತು ಮಾರ್ಗದರ್ಶಕರಾಗಿ ಯಕ್ಷಗಾನದ ಪ್ರಸಿದ್ಧ ಹಿರಿಯ ಕಲಾವಿದರಾದ ಶ್ರೀ ಕೋಳ್ಯೂರು ರಾಮಚಂದ್ರ ರಾವ್, ಸೂರಿಕುಮೇರಿ ಗೋವಿಂದ ಭಟ್, ದೇವಕಾನ ಕೃಷ್ಣಭಟ್, ಪೆರುವೋಡಿ ನಾರಾಯಣ ಭಟ್, ಎಂ.ಎಲ್.ಸಾಮಗ, ಬನ್ನಂಜೆ ಸಂಜೀವ ಸುವರ್ಣ, ಕುಂಬಳೆ ಸುಂದರ ರಾವ್, ಡಾ.ಪ್ರಭಾಕರ ಜೋಶಿ, ಕುಮಾರ ಸುಬ್ರಹ್ಮಣ್ಯ, ಮಹಾಬಲ ಕಲ್ಮಡ್ಕ, ತಾರಾನಾಥ ಬಲ್ಯಾಯ ವರ್ಕಾಡಿ ಮುಂತಾದವರು ಸಂದರ್ಭೋಚಿತವಾಗಿ ಭಾಗವಹಿಸಲಿದ್ದಾರೆ. ಹೆಜ್ಜೆಗಾರಿಕೆ, ಮಾತುಗಾರಿಕೆ, ವಸ್ತ್ರವಿನ್ಯಾಸ, ಬಣ್ಣಗಾರಿಕೆ, ಪುರಾಣ ವಾಚನ, ಹಿಮ್ಮೇಳ, ಧ್ವನಿ, ಬೆಳಕು ಇತ್ಯಾದಿಗಳನ್ನು ನಾಟ್ಯದ ಜೊತೆಜೊತೆಗೆ ತರಬೇತಿ ನೀಡುವ ಈ ಕೇಂದ್ರದ ವಿದ್ಯಾರ್ಥಿಗಳಾಗ ಬಯಸುವವರು ಎಪ್ರಿಲ್ 21ರೊಳಗೆ ಹೆಸರು ನೋಂದಾಯಿಸಲು ಕೋರಲಾಗಿದೆ.
    ಹೆಚ್ಚಿನ ವಿವರಗಳಿಗಾಗಿ 9448215946(ಜೀವನ್‌ರಾಂ ಸುಳ್ಯ), 9449831600(ಪ್ರಕಾಶ ಮೂಡಿತ್ತಾಯ), 9448951859 (ಡಾ|ಸುಂದರ ಕೇನಾಜೆ) ಇವರಿಗೆ ಫೋನಾಯಿಸಬಹುದು ಎಂದು ರಂಗಮನೆಯ ರೂವಾರಿ ಜೀವನ್‌ರಾಂ ಸುಳ್ಯ ತಿಳಿಸಿದ್ದಾರೆ.

    Click Here

    Call us

    Click Here

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d