Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ರಂಗಸುರಭಿ ನಾಟಕ ಸಪ್ತಾಹ ಸಮಾರೋಪ
    ಊರ್ಮನೆ ಸಮಾಚಾರ

    ಬೈಂದೂರು: ರಂಗಸುರಭಿ ನಾಟಕ ಸಪ್ತಾಹ ಸಮಾರೋಪ

    Updated:22/12/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ರಂಗಭೂಮಿ ತನ್ನ ಒಡಲಿನೊಳಗೆ ಭೂಮಿ ಎಂಬ ಪದವನ್ನು ಹಿಟ್ಟುಕೊಂಡಿದೆ. ಭೂಮಿಯ ಸ್ವರ್ಶ ದಕ್ಕಿದವರು ಮನಷ್ಯತ್ವನ್ನು ಕಂಡುಕೊಳ್ಳುತ್ತಾರೆ ಮತ್ತು ಸತ್ಯ ಹೇಳುತ್ತಾರೆ ರಂಗಭೂಮಿಯ ಜಗತ್ತಿನ ದೈನಂದಿನ ಸತ್ಯಗಳನ್ನು, ಬದುಕಬೇಕಾದ ದರ್ಶನವನ್ನು ಒಟ್ಟೊಟ್ಟಿಗೆ ತೆರೆದಿಡುತ್ತದೆ ಎಂದು ರಂಗ ನಿರ್ದೇಶಕ ಶ್ರೀಪಾದ್ ಭಟ್ ಶಿರಸಿ ಹೇಳಿದರು.

    Click Here

    Call us

    Click Here

    ಅವರು ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ‘ರಂಗಸುರಭಿ 2016’ ನಾಟಕ ಸಪ್ತಾಹದಲ್ಲಿ ಸಮಾರೋಪ ನುಡಿಗಳನ್ನಾಡುತ್ತಿದ್ದರು. ಪುರಾಣ ಮತ್ತು ವರ್ತಮಾನವನ್ನು ಮುಖಾಮುಖಿ ಮಾಡುವುದರಿಂದ ಹಿಡಿದು ಮನುಷ್ಯನ ಒಳಹೊರ ಜಗತ್ತನ್ನು ಅನಾವರಣ ಮಾಡುವ, ಗೃಹಸ್ಥಾಶ್ರಮದಿಂದ ಸಮಾಜಾಶ್ರಮದ ವರೆಗೆ ಧೀರ್ಘ ಕಥಾನಕದಲ್ಲಿ ಸಣ್ಣವೇದಿಕೆಯಲ್ಲಿ ತೋರಿಸುವುದು ರಂಗಭೂಮಿಯ ತಾಕತ್ತು ಎಂದವರು ವಿಶ್ಲೇಶಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ ಬೈಂದೂರಿನ ಸಾಂಸ್ಕೃತಿಕ ಸಂಘಟನೆಗಳು ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಕಲಾರಸಿಕರನ್ನು ಸೃಷ್ಟಿಸುವ ಕೆಲಸ ಮಾಡಿದ್ದಾರೆ. ಸಾಂಸ್ಕೃತಿಕ ಚಟುವಟಿಕೆಗಳೂ ಸಮಾಜ ಸೇವೆಯ ಭಾಗವೇ ಆಗಿದೆ. ಸಮಾಜದ ಎಲ್ಲಾ ಸ್ತರದ ವ್ಯಕ್ತಿಗಳನ್ನು ವೇದಿಕೆಗೆ ಕರೆತರುವ ಮೂಲಕ ಸಾಂಸ್ಕೃತಿಕ ಚೌಕಟ್ಟಿನೊಳಗೆ ಎಲ್ಲರನ್ನೂ ಸೇರಿಸುವ ಪ್ರಯತ್ನ ನಡೆದಿರುವುದು ರಂಗಸಪ್ತಾಹದ ಯಶಸ್ಸು ಎಂದರು.

    ರಂಗಕರ್ಮಿ, ವಿಮರ್ಷಕ ಮುರಳೀಧರ ಉಪಾಧ್ಯಾಯ ಹಿರಿಯಡ್ಕ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ಗ್ರಾಪಂ ಅಧ್ಯಕ್ಷ ಜನಾರ್ಧನ ಬಾಡ, ಉಪ್ಪುಂದ ವಿನಾಯಕ ಕ್ಯಾಶ್ಯೂ ಇಂಡಸ್ಟ್ರೀಸ್‌ನ ಪ್ರಕಾಶ್‌ಭಟ್ ಉಪ್ಪುಂದ, ಜೆಸಿಐ ಶಿರೂರು ಅಧ್ಯಕ್ಷ ಹರೀಶ್ ಶೇಟ್, ಸುರಭಿ ರಿ. ಬೈಂದೂರು ಕಾರ್ಯದರ್ಶಿ ಲಕ್ಷ್ಮಣ ವೈ ಕೊರಗ, ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಕಬ್ಸೆ, ಖಜಾಂಜಿ ಮಹಾಬಲೇಶ್ವರ ಮಯ್ಯ ಉಪಸ್ಥಿತರಿದ್ದರು. ಸುರಭಿಯ ನಿರ್ದೇಶಕ ಗಣಪತಿ ಹೋಬಳಿದಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಕ್ಷ ಶಿವರಾಮ ಕೊಠಾರಿ ಸ್ವಾಗತಿಸಿ, ನಿರ್ದೇಶಕ ಸುಧಾಕರ ಪಿ. ಬೈಂದೂರು ವಂದಿಸಿದರು. ನಾಗರಾಜ ಚಂದನ್ ಸನ್ಮಾನಿತರ ಪರಿಚಯ ಪತ್ರ ವಾಚಿಸಿದರು. ನಾಗರಾಜ ಪಿ. ಯಡ್ತರೆ ಹಾಗೂ ನಿಶ್ಚಿತ ಕಾರ್ಯಕ್ರಮ ನಿರೂಪಿಸಿದರು. ನೃತ್ಯನಿಕೇತನ ಕೊಡವೂರು ತಂಡ ಅಭಿನಯಿಸಿದ ಡಾ. ಶ್ರೀಪಾದ್ ಭಟ್ ನಿರ್ದೇಶನದ ಚಿತ್ರಾ ನಾಟಕ ಪ್ರದರ್ಶನಗೊಂಡಿತು.

    Like this:

    Like Loading...

    Related

    Surabhi R Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d