Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶಾಲ ಮನಸ್ಸಿನಿಂದ ಮಾಡಿದ ಕಾರ್ಯ ಯಶಸ್ಸು:ವೈದೇಹಿ
    ಮುಂಬೈ

    ವಿಶಾಲ ಮನಸ್ಸಿನಿಂದ ಮಾಡಿದ ಕಾರ್ಯ ಯಶಸ್ಸು:ವೈದೇಹಿ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಮುಂಬಯಿ: ವಚನ ಸಾಹಿತ್ಯದ ಮೂಲಕ ಮಹಿಳೆ ತನ್ನ ಅಭಿವ್ಯಕ್ತಿಯನ್ನು ಆರಂಭಿಸಿದ್ದಾಳೆ. ಅದಕ್ಕೂ ಮುನ್ನ ಸಂವೇದನೆಗೆ ಅಕ್ಷರ ಸಿಕ್ಕಿ ಅದು ಜಾನಪದ ರೂಪದಲ್ಲಿ ಹೊರಹೊಮ್ಮಿರುತ್ತದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡ ವಾಪಿ ಕನ್ನಡ ಸಂಘ ಈಗ ಸಾಹಿತ್ಯಕ ಚಟುವಟಿಕೆಗಳಲ್ಲಿ ತನ್ನ ಅಭಿಯಾನವನ್ನು ಮುಂದುವರೆಸಿರುವುದು ಅಭಿಮಾನದ ಸಂಗತಿಯಾಗಿದೆ ಎಂದು ಪ್ರಸಿದ್ಧ ಸಾಹಿತಿ, ಚಿಂತಕಿ ವೈದೇಹಿ ನುಡಿದರು.

    Click Here

    Call us

    Click Here

    News Mumbai1

    ಇತ್ತೀಚೆಗೆ ವಾಪಿ ಕನ್ನಡ ಸಂಘದ ಸಭಾಗೃಹದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸ್ತ್ರೀ ಸಂವೇದನೆಯ ಬಗ್ಗೆ ಮಾತನಾಡಿದ ಅವರು, ಸರಸ್ವತಿ ರಾಜವಾಡೆ ಅವರು ದೊಡ್ಡ ಚಳುವಳಿಯನ್ನು ನಡೆಸಿದರು. ಕೊಡಗಿನ ಗೌರಮ್ಮನವರು ಮುಂದಿನ ದಿನಗಳಲ್ಲಿ ಗುರುತಿಸಿಕೊಂಡವರಲ್ಲಿ ಪ್ರಮುಖರು. ಮಹಿಳಾ ಸಾಹಿತ್ಯವನ್ನು ಅಡುಗೆ ಮನೆ ಸಾಹಿತ್ಯ ಎಂದು ಹಣೆಪಟ್ಟಿ ಕಟ್ಟಿದ ದಿನಗಳಲ್ಲಿ ಅದನ್ನು ಬಲವಾಗಿ ಪ್ರತಿಭಟಿಸಿದವರಲ್ಲಿ ಅನುಪಮಾ ನಿರಂಜನ ಪ್ರಮುಖರು. ಅದನ್ನು ಎಂ. ಕೆ. ಇಂದಿರಾ, ಎಂ. ಕೆ. ವಿಜಯಲಕ್ಷಿ¾à ಮುಂದುವರಿಸಿಕೊಂಡು ಹೋದರು. ಹೆಣ್ಣು ಮಗು ಓದುವ ಅಗತ್ಯವಿಲ್ಲವೆಂದು ತಿಳಿದಿದ್ದ ಕಾಲದಲ್ಲಿ, ಓದೇ ಬರದಾಗ ಹೆಣ್ಣು ಹೇಗೆ ಬರೆದಾಳು. ಕ್ರಮೇಣ ಐದನೇ ತರಗತಿ, ಎಸ್‌ಎಸ್‌ಸಿ, ಪದವಿ, ಸ್ನಾತಕೋತ್ತರ ಪದವಿಯವರೆಗೆ ಓದು ಮುಂದುವರಿದಾಗ ಬರೆಯುವವರ ಸಂಖ್ಯೆ ಹೆಚ್ಚಾಯಿತು. ಮೇಲ್ಮಟ್ಟದ ಸಾಹಿತ್ಯಕ್ಕೆ ಅವಗಣನೆ ಇಲ್ಲ. ದೃಷ್ಟಿಕೋನ ಬದಲಾಗಿದೆ. ಅದು ಒಳ್ಳೆಯ ವಿಮರ್ಶೆಯನ್ನು ಪಡೆಯುತ್ತಿದೆ. ವಿಶಾಲ ಮನಸ್ಸಿನಿಂದ ಯಾವುದೇ ಕಾರ್ಯ ಕೈಗೊಂಡಾಗ ಅದು ಖಂಡಿತವಾಗಿಯೂ ಯಶಸ್ಸನ್ನು ಹೊಂದುತ್ತದೆ ಎಂದು ತಿಳಿಸಿದರು.

    ಅನಘಾ ಜಕಾತಿ ಪ್ರಾರ್ಥನೆಗೈದರು. ಮಮತಾ ಮಲ್ಹಾರ ಕವನ ವಾಚಿಸಿದರು. ಸಂಘದ ಸದಸ್ಯೆಯರು, ಸದಸ್ಯರು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಘದ ವಿಶ್ವಸ್ಥರಾದ ಪಿ. ಎಸ್‌. ಕಾರಂತ್‌ ವೈದೇಹಿ ಅವರನ್ನು ಪರಿಚಯಿಸಿದರು. ಸಂಘದ ಮಹಿಳಾ ವಿಭಾಗದ ಮುಖ್ಯಸ್ಥೆ ಪ್ರತಿಭಾ ಪ್ರಯಾಗ, ಕಾರ್ಯದರ್ಶಿ ಟಿ. ಕೆ. ವಿನಯಕುಮಾರ್‌, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪಿ. ಎಸ್‌. ಕಾರಂತ್‌ ಅವರು ಅತಿಥಿಗಳನ್ನು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

    11/01/2023

    ಬಿಲ್ಲವ ಸೇವಾ ಸಂಘ ಮುಂಬಯಿ ನೂತನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಆಯ್ಕೆ

    26/09/2020

    ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

    23/07/2020
    Leave A Reply Cancel Reply

    sixteen + sixteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.