Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಗದು ರಹಿತ ವ್ಯವಹಾರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ
    ಊರ್ಮನೆ ಸಮಾಚಾರ

    ನಗದು ರಹಿತ ವ್ಯವಹಾರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ

    No Comments
    Facebook Twitter Pinterest LinkedIn WhatsApp Reddit Tumblr Email
    ?
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಮುಂದಿನ ದಿನಗಳಲ್ಲಿ ನಗದು ವ್ಯವಹಾರ ಬಹುತೇಕ ಕೊನೆಗೊಳ್ಳುವ ಸಾಧ್ಯತೆಗಳಿದ್ದು ಎಲ್ಲರೂ ನಗದು ರಹಿತ ವ್ಯವಹಾರ ನಡೆಸಲು ಮಾನಸಿಕವಾಗಿ ಸಿದ್ಧರಾಗಬೇಕಿದೆ. ಎಲ್ಲಾ ಬ್ಯಾಂಕುಗಳಲ್ಲಿ ನಗದು ರಹಿತ ವ್ಯವಹಾರವನ್ನು ಉತ್ತೇಜಿಸಲು ಅನೇಕ ಆಪ್ ಸಿದ್ಧಪಡಿಸಿದ್ದು, ಇಂತಹ ಆಪ್‌ಗಳ ಬಗ್ಗೆ ಮಾಹಿತಿ ಪಡೆದುಕೊಂಡು ಇದರ ತಮ್ಮ ದೈನಂದಿನ ವ್ಯವಹಾರಗಳನ್ನು ನಡೆಸಬಹುದಾಗಿದೆ ಎಂದು ಕೆನರಾ ಬ್ಯಾಂಕಿನ ಉಡುಪಿ ರೀಜಿನಲ್ ಕಛೇರಿಯ ಅಧಿಕಾರಿ ಮನಿಷ್ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ವತಿಯಿಂದ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನಗದು ರಹಿತ ವ್ಯವಹಾರದ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ನಗದು ರಹಿತ ವ್ಯವಹಾರದ ಬಗ್ಗೆ ಅನೇಕರಿಗೆ ಗೊಂದಲ ಸಂದೇಹಗಳಿವೆ. ನಗದು ರಹಿತ ವ್ಯವಹಾರ ಸುರಕ್ಷಿತವಾಗಿದ್ದು, ಮಾಹಿತಿ ಕೊರತೆಯಿಂದ ಜನರು ನಗದು ರಹಿತ ವ್ಯವಹಾರದ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿಲ್ಲ. ಭ್ರಷ್ಟಾಚಾರ ರಹಿತ ಸಮಾಜ ನಿರ್ಮಿಸಲು ನಗದು ರಹಿತ ವ್ಯವಹಾರ ಸಹಕಾರಿಯಾಗಲಿದೆ ಎಂದು ಹೇಳಿದ ಅವರು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಗದು ರಹಿತ ವ್ಯವಹಾರ ನಡೆಸಲು ಆಪ್‌ಗಳನ್ನು ಅಭಿವೃದ್ಧಿಪಡಿಸಿದೆ. ಭಾರತ ಸರಕಾರ ಕೂಡ ಭೀಮ್ ಆಪ್‌ನ್ನು ಇತ್ತೀಚಿಗೆ ಪರಿಚಯಿಸಿದ್ದು ವಿಶ್ವದ ಅತ್ಯುತ್ತಮ ಆಪ್‌ಗಳಲ್ಲಿ ಇದು ಒಂದು ಎಂದು ಹೇಳಿದ ಅವರು ನಮ್ಮ ಖಾತೆಯ ಸಂಖ್ಯೆ, ಎಟಿಎಂ ಪಿನ್ ನಂಬರ್ ಸಹಿತ ಬ್ಯಾಂಕ್ ಖಾತೆಗೆ ಸಂಬಂಧಿಸಿದ ಇತರ ಯಾವುದೇ ಮಾಹಿತಿಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಮಸ್ಯೆ, ಸಂದೇಹಗಳಿದ್ದಲ್ಲಿ ಸಮೀಪದ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.

    ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಕೆನರಾ ಬ್ಯಾಂಕಿನ ಗಂಗೊಳ್ಳಿ ಶಾಖೆಯ ಸೀನಿಯರ್ ಮ್ಯಾನೇಜರ್ ಓಸ್ವಾಲ್ಡ್ ಜೆ. ಕಾರ್ವೆಲ್ಲೊ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶೇಖರ್ ಜಿ. ವಂದಿಸಿದರು.

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    1 × one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.