Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾ.17 ಕ್ಕೆ ಕತಾರ್‌ನಲ್ಲಿ ‘ಮೂರು ಮುತ್ತುಗಳು’ ನಾಟಕ ಪ್ರದರ್ಶನ
    ಊರ್ಮನೆ ಸಮಾಚಾರ

    ಮಾ.17 ಕ್ಕೆ ಕತಾರ್‌ನಲ್ಲಿ ‘ಮೂರು ಮುತ್ತುಗಳು’ ನಾಟಕ ಪ್ರದರ್ಶನ

    Updated:12/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ‘ರೂಪಕಲಾ ಕುಂದಾಪುರ’ ಜನಪ್ರಿಯ ನಾಟಕ ತಂಡವು ಕತಾರ್‌ನಲ್ಲಿ ‘ಮೂರು ಮುತ್ತುಗಳು’ ನಾಟಕದ 1300ನೇ ಪ್ರಯೋಗ ಮತ್ತು ಕಾಮಿಡಿ ಎಕ್ಸ್‌ಪ್ರೆಸ್ ಹಾಸ್ಯ ಪ್ರದರ್ಶನವನ್ನು ನೀಡಲಿದ್ದಾರೆ. ಹೊಸತಾಗಿ ಆರಂಭಗೊಂಡಿರುವ ವಿಜನ್ ಇವೆಂಟ್ಸ್ ಎಂಬ ಸಂಸ್ಥೆಯು ಎಂಇಎಸ್ ಸ್ಕೂಲ್ ಆಡಿಟೋರಿಯಂನಲ್ಲಿ ಮಾ.17ರ ಸಂಜೆ 4:30ಕ್ಕೆ ಪ್ರದರ್ಶನವನ್ನು ಆಯೋಜಿಸಿದೆ.

    Click Here

    Call us

    Click Here

    ಕತಾರ್‌ನಲ್ಲಿ ನೆಲೆಸಿರುವ ರಾಮಚಂದ್ರ ಶೆಟ್ಟಿ, ದೀಪಕ್ ಶೆಟ್ಟಿ ಹಾಗೂ ಸಮಾನ ಮನಸ್ಕ ಕನ್ನಡಿಗರು ಒಟ್ಟು ಸೇರಿ ಕಲೆ, ಶಿಕ್ಷಣ, ಕ್ರೀಡೆ ಹಾಗೂ ಇನ್ನಿತರ ಕಾರ್ಯಕ್ರಮಗಳ ಆಯೋಜನೆಗಾಗಿ ಹುಟ್ಟುಹಾಕಿರುವ ಸಂಸ್ಥೆ ವಿಜನ್ ಇವೆಂಟ್ಸ್. ಈ ಸಂಸ್ಥೆಯ ಮೂಲಕ ಮೊದಲ ಭಾರಿಗೆ ಮೂರು ಮುತ್ತುಗಳು ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

    ನಾಟಕ ತಂಡದಲ್ಲಿ ಕರಾವಳಿ ಮುತ್ತು ಖ್ಯಾತಿಯ ಕೆ. ಸತೀಶ್ ಪೈ, ಕೆ. ಸಂತೋಷ್ ಪೈ, ಅಶೋಕ್ ಶ್ಯಾನುಭಾಗ್, ನಾಗೇಶ್ ಕಾಮತ್, ಗಣೇಶ್ ಪ್ರಸಾದ್ ಶೆಣೈ, ನವೀನ್ ನಂದಕುಮಾರ್, ಮಣಿಕಂಠ ಶೆಟ್ಟಿ, ಶ್ವೇತಾ ಮೊದಲಾದವರು ಇರಲಿದ್ದಾರೆ. ಕತಾರ್‌ನ ಕನ್ನಡ ನಾಟಕ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಕೋರಿದ್ದಾರೆ.

    ಮಾಹಿತಿಗಾಗಿ:

    55182799 / 77104773 / 55864569 / 55425694 / 4462007 / 44140077

    Click here

    Click here

    Click here

    Click Here

    Call us

    Call us

    ಇದನ್ನೂ ಓದಿ:

    ► ರೂಪಕಲಾ ಕುಂದಾಪುರ: ಕಲಾಪ್ರಿಯರಿಗೆ ಹಾಸ್ಯದ ರಸದೌತಣ ಬಡಿಸಿದ ನಾಟಕ ಸಂಸ್ಥೆ – http://kundapraa.com/?p=2225

    Katar Deepak Shetty
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    five × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.