Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತೀಯ ಮೂಲದ ಮಹಿಳೆ ನ್ಯೂಯಾರ್ಕನಲ್ಲಿ ನ್ಯಾಯಾಧೀಶೆ
    ಮಹಿಳಾಮಣಿ

    ಭಾರತೀಯ ಮೂಲದ ಮಹಿಳೆ ನ್ಯೂಯಾರ್ಕನಲ್ಲಿ ನ್ಯಾಯಾಧೀಶೆ

    Updated:17/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಭಾರತ ಮೂಲದ ರಾಜರಾಜೇಶ್ವರಿ ನ್ಯೂಯಾರ್ಕ್‌ ಕ್ರಿಮಿನಲ್‌ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಭಾರತ ಮೂಲದವರೊಬ್ಬರು ನ್ಯೂಯಾರ್ಕ್‌ನ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

    Click Here

    Call us

    Click Here

    43 ವರ್ಷದ ರಾಜರಾಜೇಶ್ವರಿ ಅವರು ಚೆನ್ನೈನಲ್ಲಿ ಜನಿಸಿದವರು. 16 ವರ್ಷದವರಿದ್ದಾಗ ಅಮೆರಿಕ ಸೇರಿದ ರಾಜರಾಜೇಶ್ವರಿ, ರಿಚ್ಮಂಡ್‌ ಕೌಂಟಿಯ ಜಿಲ್ಲಾ ಅಟಾರ್ನಿ ಕಚೇರಿಯಲ್ಲಿ ಸಹಾಯಕ ಜಿಲ್ಲಾ ಅಟಾರ್ನಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    ‘ಈ ನೇಮಕದಿಂದ ಹೆಚ್ಚು ಸಂತೋಷವಾಗಿದೆ. ಅನಿವಾಸಿಯೊಬ್ಬರಿಗೆ ಇಂಥ ಗಳಿಗೆಗಳು ಹೆಚ್ಚು ಸ್ಮರಣೀಯ. ಈ ನೇಮಕ ನನ್ನಂಥ ಅನೇಕರಿಗೆ ಪ್ರೇರಣೆ’ ಎಂದು ರಾಜರಾಜೇಶ್ವರಿ ಹೇಳಿದ್ದಾರೆ. ಭರತನಾಟ್ಯ ಮತ್ತು ಕೂಚುಪುಡಿ ನೃತ್ಯಪಟುವೂ ಆಗಿರುವ ರಾಜರಾಜೇಶ್ವರಿ ಅವರು ಅಮೆರಿಕದಲ್ಲಿ ನಡೆಯುವ ಅನಿವಾಸಿ ಭಾರತೀಯರ ಸಮಾರಂಭಗಳಲ್ಲಿ ನೃತ್ಯ ಪ್ರದರ್ಶನವನ್ನೂ ನೀಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೆಳ್ಳಿ ಮಹೋತ್ಸವ ಸಂಭ್ರಮದಲ್ಲಿ ಕರ್ನಾಟಕ ಮಹಿಳಾ ಯಕ್ಷಗಾನ ತಂಡ

    07/03/2023

    ಗಡಿ ಭದ್ರತಾ ಪಡೆ ಸೇರಿದ ಬೈಂದೂರು ಏಳಜಿತದ ಕುವರಿ ವಿದ್ಯಾ ಗೌಡ

    31/03/2021

    ವಿಶ್ವ ಆರ್ಥಿಕ ವೇದಿಕೆ ಅಧಿವೇಶನದಲ್ಲಿ ರಾಜ್ಯ ತಂಡದ ಜತೆ ಕಿರಿಮಂಜೇಶ್ವರದ ಅಪರ್ಣಾ

    23/01/2020
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.