Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಪತ್ತು ನೀಡುವ ಕೊಡುಗೆಗೆ ಮಿತಿಯಿದೆ: ಜನಾರ್ದನ ಮರವಂತೆ
    ಕ್ಯಾಂಪಸ್ ಕಾರ್ನರ್

    ಸಂಪತ್ತು ನೀಡುವ ಕೊಡುಗೆಗೆ ಮಿತಿಯಿದೆ: ಜನಾರ್ದನ ಮರವಂತೆ

    Updated:28/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಂಪತ್ತು ಮಾನವನಿಗೆ ಎಲ್ಲ ಸುಖ, ಸೌಲಭ್ಯಗಳನ್ನು ನೀಡುತ್ತದೆ ಎಂದು ನಂಬುವುದರಿಂದ ಅದರ ಗಳಿಕೆಗೆ ಎಲ್ಲಿಲ್ಲದ ಆದ್ಯತೆ ನೀಡಲಾಗುತ್ತಿದೆ. ಅದರ ಪರಿಣಾಮವಾಗಿ ಜನರು ಅತಿಗಳಿಕೆ ಹಾಗೂ ಸಂಚಯದ ದಾರಿ ಹಿಡಿಯುತ್ತಾರೆ. ಶಿಕ್ಷಣವನ್ನೂ ಸಂಪತ್ತು ಗಳಿಗೆಯ ಸಾಧನವೆಂದು ಭಾವಿಸಲಾಗುತ್ತದೆ. ಆದರೆ ಸಂಪತ್ತು ತಂದುಕೊಡಬಹುದಾದ ಸುಖ, ಸೌಲಭ್ಯಗಳಿಗೆ ಮಿತಿ ಇದೆ ಎನ್ನುವುದಕ್ಕೆ ಹಲವು ನಿದರ್ಶನಗಳು ಸಿಗುತ್ತವೆ. ಜನರು ಸಂತೃಪ್ತಿಯಿಂದ ಬದುಕಲು ಅಗತ್ಯವೆನಿಸುವಷ್ಟು ದುಡಿಯುವುದು ಶ್ರೇಯಸ್ಕರ ಎಂದು ಭಾರತೀಯ ಪರಂಪರೆ ಸಾರಿದೆ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಹೇಳಿದರು.

    Click Here

    Call us

    Click Here

    ಹೊಂಬಾಡಿಯ ಕಾಮತ್ ಪಾಲಿಟೆಕ್ನಿಕ್ ವಾರ್ಷಿಕೋತ್ಸವದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಉದ್ಘಾಟಿಸಿದ ಕಾಲೇಜು ಆಡಳಿತ ಮಂಡಳಿಯ ಮುಖ್ಯಸ್ಥ ಕೆ. ದೇವದಾಸ್ ಕಾಮತ್ ಗ್ರಾಮಾಂತರ ಪ್ರದೇಶದಲ್ಲಿರುವ ಪಾಲಿಟೆಕ್ನಿಕ್ ಎಲ್ಲ ಮೂಲ ಸೌಲಭ್ಯಗಳನ್ನು ಹೊಂದಿದ್ದು ವಿದ್ಯಾರ್ಥಿಗಳಿಂದ ಕನಿಷ್ಠ ಶುಲ್ಕ ಪಡೆದು ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುತ್ತಿದೆ ಎಂದರು. ಉಪಸ್ಥಿತರಿದ್ದ ಭೂಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಸ್. ದಿನಕರ ಶೆಟ್ಟಿ ಶುಭ ಹಾರೈಸಿದರು. ಪ್ರಾಂಶುಪಾಲ ರಾಮಚಂದ್ರ ಎಚ್. ಎನ್ ವರದಿ ಓದಿದರು. ಉಪನ್ಯಾಸಕರಾದ ರವಿ ವಂದಿಸಿದರು. ಸುಪರ್ಣಾ ಜಿ. ಬಂಗೇರ ಮತ್ತು ಮಾನಸ ಎ. ಶೆಟ್ಟಿ ನಿರೂಪಿಸಿದರು. ವಾರ್ಷಿಕೋತ್ಸವ ನಿಮಿತ್ತ ನಡೆದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದುವು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    nineteen − 13 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.